1. Home
  2. ಇತರೆ

Category: ಕರ್ನಾಟಕ

ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಪ್ರಶಾಂತ ಹಂಚಾಟೆ, ಉಪಾಧ್ಯಕ್ಷರಾಗಿ ಸುನೀಲ್ ದೇವಗಿರಕರ್ ಅವಿರೋಧ ಆಯ್ಕೆ

ಇಳಕಲ್: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಇಲಕಲ್ಲ ಭಾವಸಾರ ಕ್ಷತ್ರಿಯ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಇಲಕಲ್ಲ ನಗರದ ಚಾರ್ಟರ್ಡ್ ಟ್ಯಾಕ್ಸ್ ಪ್ರ್ಯಾಕ್ಟೀಶನರ್ ಪ್ರಶಾಂತ ಹಂಚಾಟೆ ಹಾಗೂ ಉಪಾಧ್ಯಕ್ಷರಾಗಿ ನಗರದ ವ್ಯಾಪಾರಸ್ಥರಾದ ಸುನೀಲ್ ದೇವಗಿರಿಕರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಗಳು ಹಾಗೂ ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಬಿ.‌ಎನ್. ಪೋಲಿಸ್

Read More
ಕಾನಿಪ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.28 ರಂದು ಪತ್ರಿಕಾ ದಿನಾಚರಣೆ

ಕಾನಿಪ ಧ್ವನಿ ಸಂಘಟನೆ ನೇತೃತ್ವದಲ್ಲಿ ಜು.28 ರಂದು ಪತ್ರಿಕಾ ದಿನಾಚರಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ನೇತೃತ್ವ ಹಾಗೂ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನವರ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ನಿಮಿತ್ಯ ಜು.28 ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಾ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹಾಗೂ ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ಹೇಳಿದರು. ಪಟ್ಟಣದ ಪ್ರವಾಸಿ

Read More
ಕುಂಟೋಜಿ ಪೈಲ್ವಾನ್ ಶ್ರೀಕಾಂತ ಇನ್ನಿಲ್ಲ

ಕುಂಟೋಜಿ ಪೈಲ್ವಾನ್ ಶ್ರೀಕಾಂತ ಇನ್ನಿಲ್ಲ

ಮುದ್ದೇಬಿಹಾಳ : ರಾಜ್ಯ, ಅಂತರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಗಳಲ್ಲಿ ಭಾಗವಹಿಸಿ ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದ ತಾಲ್ಲೂಕಿನ ಕುಂಟೋಜಿ ಗ್ರಾಮದ ಪೈಲ್ವಾನ್ ಶ್ರೀಕಾಂತ ವಾಲಪ್ಪ ನಾಯಕ(33) ಹೃದಯಾಘಾತದಿಂದ ಗುರುವಾರ ಅಸುನೀಗಿದ್ದಾರೆ. ತಾಲ್ಲೂಕಿನ ಹಗರಗುಂಡ ತಾಂಡಾಕ್ಕೆ ತಮ್ಮ ಸಂಬಂಧಿಕರನ್ನು ಬಿಟ್ಟು ಬರಲು ತೆರಳಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಅವರ

Read More