Brother Murder: ಆಸ್ತಿಗಾಗಿ ಕಲ್ಲು, ದೊಣ್ಣೆಗಳಿಂದ ಬಡಿದಾಟ; ಅಣ್ಣನ ದುರ್ಮರಣ..!
ಗೌರಿಬಿದನೂರು: ಪೀತ್ರಾರ್ಜಿತ ಆಸ್ತಿ ವಿಚಾರದಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾದ (Brother Murder) ಘಟನೆ ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ನಡುವಲಹಳ್ಳಿಯಲ್ಲಿ ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾಲನ್ ಗೆ ಸೇರಿಕೊಳ್ಳಿ.. https://t.me/dcgkannada ನಡುವಲಹಳ್ಳಿ ಗ್ರಾಮ ನಂಜುಂಡಯ್ಯ ಹಾಗೂ ರಾಮಾಂಜಿನಪ್ಪ ನವರ ಆಸ್ತಿ ವಿಚಾರಕ್ಕೆ ಗಲಾಟೆ ಶುರುವಾಗಿದೆ.
Read More