ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಮಾಹಾಂತ ಶ್ರೀಗಳ ಶ್ರಮ ಅಪಾರ: ಗಚ್ಚಿನಮಠ
ಹುನಗುಂದ: ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದವರು ಡಾ. ಮಹಾಂತ ಶಿವಯೋಗಿಗಳು ಎಂದು ವೇದಮೂರ್ತಿ ಮಹಾಂತಯ್ಯ ಗಚ್ಚಿನಮಠದ ಹೇಳಿದರು. ಪಟ್ಟಣ ವಿಜಯ ಮಹಾಂತೇಶ ವೃತ್ತದಲ್ಲಿನ ಗುರವಾರ ವಿಜಯ ಮಹಾಂತೇಶ್ವರ ಮೂರ್ತಿಗೆ
Read More