ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಬದ್ಧ-ಸಚಿವ ಮುನಿಯಪ್ಪ ಭರವಸೆ
ಬೆಳಗಾವಿ(ಸುವರ್ಣ ವಿಧಾನಸೌಧ ): ಕಾರ್ಯನಿರತ ಪತ್ರಕರ್ತರ ಸಂಘಟನೆಯವರು ಮುಂದಿರಿಸಿರುವ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದು ಈಡೇರಿಸಲು ಕ್ರಮ ಜರುಗಿಸುವುದಾಗಿ ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದರು. ಬೆಳಗಾವಿ ವಿಧಾನಸೌಧದ ಎದುರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಹೋರಾಟದ ಸ್ಥಳಕ್ಕೆ ಆಗಮಿಸಿದ
Read More