Muddebihal: ಸೇವೆಯಲ್ಲಿ ನಮ್ಮ ಸಾಧನೆಯೇ ಮಾತನಾಡಬೇಕು-ಪಾಟೀಲ್
ಮುದ್ದೇಬಿಹಾಳ : ಸರ್ಕಾರದ ಸೇವೆಯಲ್ಲಿರುವ ಸಮಯದಲ್ಲಿ ಸಾರ್ವಜನಿಕರಿಂದ ಟೀಕೆ, ಟಿಪ್ಪಣಿಗಳು ಬರುವುದು ಸಹಜ. ಆದರೆ ಅವುಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ನಾವು ಜನರಿಗೆ ಸೇವೆ ನೀಡಬೇಕು ಎಂದು ಹೆಸ್ಕಾಂ ಹಿರಿಯ ಶಾಖಾಧಿಕಾರಿ ಎಸ್.ಎಸ್.ಪಾಟೀಲ್ ಹೇಳಿದರು. ಬೇರೆಡೆ ವರ್ಗಾವಣೆಗೊಂಡ ಪ್ರಯುಕ್ತ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಸನ್ಮಾನ
Read More