1. Home
  2. ಕರ್ನಾಟಕ

Category: ಕರ್ನಾಟಕ

ಧ್ವಜಾರೋಹಣ ನೆರವೇರಿಸಿದ ಛಾಯಾಗ್ರಹಕ ಕಿರಣ ಮಿಣಜಿಗಿ

ಧ್ವಜಾರೋಹಣ ನೆರವೇರಿಸಿದ ಛಾಯಾಗ್ರಹಕ ಕಿರಣ ಮಿಣಜಿಗಿ

ಇಳಕಲ್: ನಗರದ ನಿಸರ್ಗ ಸಂಸ್ಕೃತಿಕ ಮತ್ತು ಶಿಕ್ಷಣ ಸಂಸ್ಥೆಯ ಆಕ್ಟಿವ್ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಛಾಯಾಗ್ರಹಕ ಕಿರಣ ಮಿಣಜಿಗಿ ಅವರು ನೆರವೇರಿಸಿದ್ರು. Join Our Telegram: https://t.me/dcgkannada ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿರಣ್ ಕುಮಾರ್ ಮೆಣಜಿಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾಮದೇವ

Read More
ಧ್ವಜಾರೋಹಣ ನೇರವೇರಿಸಿದ ನಗರಸಭೆ ಆಯುಕ್ತ ಜಾಧವ

ಧ್ವಜಾರೋಹಣ ನೇರವೇರಿಸಿದ ನಗರಸಭೆ ಆಯುಕ್ತ ಜಾಧವ

ಇಳಕಲ್: ನಗರಸಭೆ ಕಾರ್ಯಾಲಯದ ಆವರಣದಲ್ಲಿ ನಗರಸಭೆ ಆಯುಕ್ತ ಶ್ರೀನಿವಾಸ ಜಾಧವ ಅವರು 78ನೇ ಸ್ವಾತಂತ್ರೋತ್ಸವದ ಧ್ಜಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಲಕ್ಷಾಂತರ ಸ್ವಾತಂತ್ರ ಹೊರಾಟಗಾರರ ತ್ಯಾಗ ಬಲಿದಾನದ ಫಲದಿಂದಾಗಿ ಇಂದು ನಾವು ಸ್ವತಂತ್ರ ಭಾರತವನ್ನು ಹೊಂದಿದ್ದೇವೆ.

Read More
ನಂದವಾಡಗಿ ABT ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ ABT ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಇಳಕಲ್: ತಾಲೂಕಿನ ನಂದವಾಡಗಿ ಗ್ರಾಮದ ಎ ಬಿ ಟಿ ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಹಿರಿಯ ಪೂಜ್ಯರಾದ ತಪೋನಿಧಿ ಷ.ಬ್ರ ಮಹಾಂತಲಿಂಗ ಶಿವಾಚಾರ್ಯರು ಮಹಾಸ್ವಾಮಿಗಳು ನೆರೆವರಿಸಿದರು. ಧ್ವಜಾರೋಹಣ ನೆರವೇರಿಸಿದ ಪೂಜ್ಯರು ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಬ್ರಿಟಿಷರ ದೌರ್ಜನ್ಯಕ್ಕೆ ಸಿಲುಕಿ ಲಕ್ಷಾಂತರ ಜನ ಸಾಕಷ್ಟು

Read More
ವಿಜಯ ಮಹಾಂತೇಶ್ವರ ಸಂಸ್ಥಾನ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಜಯ ಮಹಾಂತೇಶ್ವರ ಸಂಸ್ಥಾನ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಳಕಲ್: ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಪೂಜ್ಯ ಗುರುಮಹಾಂತಶ್ರೀಗಳ ಸಾನಿಧ್ಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಅಮಲಝೆರಿ-ಮಳ್ಳಿಗೇರಿಯ ಶ್ರೀಗುರುದೇವಾಶ್ರನದ ಪೂಜ್ಯ ಜ್ಞಾನಮಯಾನಂದ ಮಹಾಸ್ವಾಮಿಗಳು ಶ್ರೀಮಠದ ಭಕ್ತರ ಸಮ್ಮುಖದಲ್ಲಿ ನೇರವೇರಿಸಿದರು. Join Our Telegram: https://t.me/dcgkannada ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಗುರುಮಹಾಂತಶ್ರೀಗಳು, ತ್ಯಾಗ ಮತ್ತು ಬಲಿದಾನದ ಮೂಲಕ ಹಿರಿಯರು

Read More
Mudhol: ಬೇಡರ ಊರಲ್ಲಿ ಮಧ್ಯರಾತ್ರಿ‌ ಧ್ವಜಾರೋಹಣ

Mudhol: ಬೇಡರ ಊರಲ್ಲಿ ಮಧ್ಯರಾತ್ರಿ‌ ಧ್ವಜಾರೋಹಣ

ಮುಧೋಳ : ಬೇಡರ ದಂಗೆಯಿಂದ ಸ್ವಾತಂತ್ರ್ಯ ಸಂಗ್ರಾಮದ ಕಿಡಿ ಹೊತ್ತಿಸಿದ ತಾಲೂಕಿನ ಹಲಗಲಿ‌ ಗ್ರಾಮದಲ್ಲಿ ಆ.14ರ ಮಧ್ಯರಾತ್ರಿ ಧ್ವಜಾರೋಹಣ ನೆರವೇರಿಸಲಾಯಿತು. ಗ್ರಾಮದ ಬಸ್ ನಿಲ್ದಾಣದಲ್ಲಿರು ಸ್ವಾಂತಂತ್ರ್ಯ ಹೋರಾಟಗಾರರಾದ ವೀರ ಜಡಗಣ್ಣ-ಬಾಲಣ್ಣ ಪುತ್ಥಳಿ‌ ಸನ್ನಿಧಾನದಲ್ಲಿ ಗ್ರಾಮಸ್ಥರೆಲ್ಲ ಒಂದಾಗಿ ಧ್ಜಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಸುಬೇದಾರ್ ಶಿವಾನಂದ ಚನ್ನಬಸಪ್ಪ‌ ಪೂಜೇರಿ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ

Read More
Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

Heart attack: ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು..!

ಮಂಗಳೂರು: ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕ ಹೃದಯಾಘಾತದಿಂದ (Heart attack) ಸಾವನ್ನಪ್ಪಿದ್ದಾನೆ. ಈ ವೇಳೆ ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನ ಮತ್ತೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ಸಂಭವಿಸಿದೆ. ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್

Read More
Astrology: ಇವರಿಗೆ ರಾಜಕೀಯ ಸಂಪರ್ಕದಿಂದ ಲಾಭ

Astrology: ಇವರಿಗೆ ರಾಜಕೀಯ ಸಂಪರ್ಕದಿಂದ ಲಾಭ

ಮೇಷ ರಾಶಿ: ಇಂದು ನೀವು ಯಾವುದೇ ರಾಜಕೀಯ ಸಂಪರ್ಕದಿಂದ ಲಾಭ ಪಡೆಯಬಹುದು. ಸಮಯವನ್ನು ಸದುಪಯೋಗ ಪಡಿಸಿಕೊಳ್ಳಿ. ಕ್ಷೇತ್ರ ದರ್ಶನ ಯೋಗವಿದೆ. (Astrology) ವೃಷಭ ರಾಶಿ: ಏಕಕಾಲದಲ್ಲಿ ಸ್ವಯಂ-ಚಿಂತನೆ ಮತ್ತು ಧ್ಯಾನವನ್ನು ಮಾಡುವುದರಿಂದ , ನಿಮ್ಮೊಳಗೆ ನೀವು ಶಕ್ತಿ ಮತ್ತು ಶಾಂತಿಯನ್ನು ಅನುಭವಿಸುವಿರಿ.(ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ

Read More
Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

Crime story: ದಾಂಪತ್ಯದಲ್ಲಿ ವಿರಸ.. ಪತ್ನಿ ಕೊಲೆಯಲ್ಲಿ ಅಂತ್ಯ..!

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತನ್ನ ಪತ್ನಿಗೆ ಪತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆಗೈದಿದ್ದ (Crime Story). ಈ ಕುಕೃತ್ಯ ಎಸಗಿದ ಪತಿಯನ್ನು ಕೃತ್ಯ ನಡೆದ ಕೆಲವೇ ತಾಸಿನಲ್ಲಿ ಕೆಂಗೇರಿ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಟ್ಟಿಗನಹಳ್ಳಿ ನಿವಾಸಿ ಗೌರಿ (30) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು

Read More
BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

BJP Rebels: ಬಂಡಾಯ ಶಮನಕ್ಕೆ ಯತ್ನ ಶುರು..! ಆ.21ಕ್ಕೆ ಬೆಂಗಳೂರಿನಲ್ಲಿ ಮೊಳಗುವುದೇ ಬಂಡಾಯದ ಕಹಳೆ..?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ತಮ್ಮ ವಿರುದ್ಧ ಸ್ವಪಕ್ಷೀಯರಿಂದ ಬಂಡಾಯದ (BJP Rebels) ಕಹಳೆ ಮೊಳಗಿದ ಬೆನ್ನಲ್ಲೇ ಬಿ.ವೈ.ವಿಜಯೇಂದ್ರ (BY Vijayendra) ಸಂಘ ಪರಿವಾರದ ಮುಖಂಡರು ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಬುಧವಾರ ಬೆಳಗ್ಗೆ

Read More
Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ‌ ವಿರೋಧ

ವಿಜಯಪುರ :ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರೆಸ್ಸೆಸ್ ಪ್ರಣೀತ 'ವಚನ ದರ್ಶನ' (Vachana darshana) ಪುಸ್ತಕ ಬಿಡುಗಡೆಗೆ ವಿಜಯಪುರದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರು ಜಿಲ್ಲಾ ಉಸ್ತವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲರು ಹಾಗೂ ಜಿಲ್ಲಾ

Read More