Inpependence day: ಸಂಗೊಳ್ಳಿ ರಾಯಣ್ಣನವರ ಸ್ಮರಣೆ ಸಾರ್ವತ್ರಿಕಗೊಳ್ಳಲಿ-ಮದರಿ
ಮುದ್ದೇಬಿಹಾಳ : ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ಗಣ್ಯರು ತಮ್ಮ ಪ್ರಾಣಾರ್ಪಣೆ ಮಾಡಿದ್ದಾರೆ.ಅವರ ತ್ಯಾಗದ ಫಲವೇ ನಾವು ಇಂದು ಅನುಭವಿಸುತ್ತಿರುವ ಸ್ವಾತಂತ್ರ್ಯ ವಾಗಿದೆ. ಅದನ್ನು ಉಳಿಸಿಕೊಂಡು ಸಾಗುವ ಹೊಣೆ ನಮ್ಮೆಲ್ಲರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ಆವರಣದಲ್ಲಿ
Read More