Vachana darshana: ‘ವಚನ ದರ್ಶನ’ ಬಿಡುಗಡೆ ಬಸವ ನಾಡಿನಲ್ಲಿ ವಿರೋಧ
ವಿಜಯಪುರ :ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ವಿರೂಪಗೊಳಿಸಿ, ಶರಣ ಸಂಸ್ಕತಿಯನ್ನು ನಾಶಮಾಡುವ ದುರುದ್ದೇಶದಿಂದ ಪ್ರಕಟಗೊಂಡಿರುವ ಆರೆಸ್ಸೆಸ್ ಪ್ರಣೀತ 'ವಚನ ದರ್ಶನ' (Vachana darshana) ಪುಸ್ತಕ ಬಿಡುಗಡೆಗೆ ವಿಜಯಪುರದಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿದೆ. ಶರಣ ಸಂಸ್ಕೃತಿ ರಕ್ಷಣಾ ಸಮಿತಿಯ ಸದಸ್ಯರು ಜಿಲ್ಲಾ ಉಸ್ತವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲರು ಹಾಗೂ ಜಿಲ್ಲಾ
Read More