ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದವರ ಸ್ಮರಿಸೋಣ: ಭೈರವಾಡಗಿ
ಮುದ್ದೇಬಿಹಾಳ : ದೇಶದ ಸ್ವಾತಂತ್ರಕ್ಕಾಗಿ ಹಲವು ಮಹನೀಯರು ತಮ್ಮ ಪ್ರಾಣಾರ್ಪಣೆಗೈದಿದ್ದು ಅವರನ್ನು ಸ್ಮರಿಸುವ ಕಾರ್ಯ ಆಗಬೇಕು ಎಂದು ಇಣಚಗಲ್ಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಹಣಮಂತ ಭೈರವಾಡಗಿ ಹೇಳಿದರು. Join Our Telegram: https://t.me/dcgkannada ತಾಲ್ಲೂಕಿನ ಇಣಚಗಲ್ಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ
Read More