ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ
ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ
Read More