ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ
ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ ನೀಡುತ್ತಾರೆ.ಆಕಳು ಶ್ರೇಷ್ಠ,ಅದರ ಸೆಗಣಿ,ಮೂತ್ರ ಶ್ರೇಷ್ಠ ಎನ್ನುತ್ತಾರೆ.ಆದರೆ ಏನು ಮಾತನಾಡುತ್ತಾರೆಯೋ ಅದರಂತೆ ಅವರೇ ನಡೆದುಕೊಳ್ಳುವುದಿಲ್ಲ ಎಂದು ಸಚಿವ ಎಂ.ಬಿ.ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ ಮಹಾಂತೇಶ ಬಿರಾದಾರ ಹೇಳಿದರು. ಪಟ್ಟಣದ ಹುಡ್ಕೋದ ಹೇಮರಡ್ಡಿ ಮಲ್ಲಮ್ಮ ವೃತ್ತದ
Read More