1. Home
  2. ಕರ್ನಾಟಕ

Category: ಕರ್ನಾಟಕ

ನೆರಬೆಂಚಿಯಲ್ಲಿ ಎಚ್ಚರಸ್ವಾಮಿ ಜಾತ್ರೆ:                     ನಾಟಕಗಳು ಸಮಾಜದ ಪ್ರತಿಬಿಂಬಗಳು-ಕಾಶೀಬಾಯಿ ರಾಂಪೂರ

ನೆರಬೆಂಚಿಯಲ್ಲಿ ಎಚ್ಚರಸ್ವಾಮಿ ಜಾತ್ರೆ: ನಾಟಕಗಳು ಸಮಾಜದ ಪ್ರತಿಬಿಂಬಗಳು-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ನಡೆಯುವ ಘಟನೆಗಳನ್ನೇ ನಾಟಕಗಳು ಪ್ರತಿಬಿಂಬಿಸುತ್ತಿದ್ದು ಉತ್ತಮ ಸಂದೇಶಗಳನ್ನು ರಂಗಭೂಮಿ ಕಲೆ ಸಮಾಜಕ್ಕೆ ಪಸರಿಸುತ್ತಿದೆ ಎಂದು ಬಿಜೆಪಿ ಜಿಲ್ಲಾ ನಿಕಟಪೂರ್ವ ಕಾರ್ಯದರ್ಶಿ ಕಾಶೀಬಾಯಿ ರಾಂಪೂರ ಹೇಳಿದರು. ಸಮೀಪದ ನೆರಬೆಂಚಿ ಗ್ರಾಮದ ಎಚ್ಚರಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಈಚೇಗೆ ಏರ್ಪಡಿಸಿದ್ದ ದುಡ್ಡು ದಾರಿ ಬಿಡಿಸಿತು ನಾಟಕ ಪ್ರದರ್ಶನಕ್ಕೆ

Read More
ಆರ್.ಎಂ.ಎಸ್.ಎ ಶಾಲೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಸರ್ಕಾರಿ ಆದರ್ಶ ವಿದ್ಯಾಲಯ(ಆರ್.ಎಂ.ಎಸ್.ಎ) -ದ ಸನ್ 2026-27ನೇ ಸಾಲಿನಲ್ಲಿ ಆರನೇ ತರಗತಿಗೆ ಪ್ರವೇಶ ಪಡೆದುಕೊಳ್ಳಲು ಅರ್ಹ ವಿದ್ಯಾರ್ಥಿಗಳಿಂದ ಆನಲೈನ್ ದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಫೆ.26ರವರೆಗೆ ಸಲ್ಲಿಸಲು ಕೊನೆ ದಿನವಾಗಿದ್ದು ಆನಲೈನ್‌ದಲ್ಲಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ಶಾಲೆಯ ಮುಖ್ಯಗುರು ಅನೀಲಕುಮಾರ ರಾಠೋಡ ಮೊ.9945614301,9845762701,9611510632ನ್ನು

Read More
ವಿದ್ಯಾಸ್ಪೂರ್ತಿ ಶಾಲೆಯಲ್ಲಿ 77 ನೇ ಅದ್ದೂರಿ ಗಣರಾಜ್ಯೋತ್ಸವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ 77 ನೇ ಅದ್ದೂರಿ ಗಣರಾಜ್ಯೋತ್ಸವ

ಮುದ್ದೇಬಿಹಾಳ : ಪಟ್ಟಣದ ವಿದ್ಯಾ ನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ ಧ್ವಜಾರೋಹಣ ಮಾಡಿದರು.ಸಂಸ್ಥಾಪಕರಾದ ರಾಮನಗೌಡ ಸಿದರಡ್ಡಿ, ಕಾರ್ಯದರ್ಶಿಗಳಾದ ಮಹಾಂತೇಶ ಸಿದರಡ್ಡಿ,ಮುಖ್ಯ ಅತಿಥಿಗಳಾಗಿ ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ,ಮಾಜಿ ಸೈನಿಕ ಗೌಡಪ್ಪ ಚವನಬಾವಿ ಇದ್ದರು. ದೈಹಿಕ ಶಿಕ್ಷಕ

Read More
ಅಯ್ಯನಗುಡಿ ಉತ್ಸವಕ್ಕೆ ಅದ್ದೂರಿ ಚಾಲನೆ;                     ಗಂಗಾಧರೇಶ್ವರ ಕಳಸೋತ್ಸವದ ಭವ್ಯ ಮೆರವಣಿಗೆ

ಅಯ್ಯನಗುಡಿ ಉತ್ಸವಕ್ಕೆ ಅದ್ದೂರಿ ಚಾಲನೆ; ಗಂಗಾಧರೇಶ್ವರ ಕಳಸೋತ್ಸವದ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮೀಪದ ಅಯ್ಯನಗುಡಿ ಗಂಗಾಧರೇಶ್ವರ ಜಾತ್ರೆಯ ಅಂಗವಾಗಿ ಮಂಗಳವಾರ ಪಟ್ಟಣದ ನಾಡಗೌಡ್ರ ದೊಡ್ಡ ಮನೆಯಿಂದ ಪ್ರಮುಖ ಬೀದಿಗಳಲ್ಲಿ ಕಳಸೋತ್ಸವದ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಚಿಕ್ಕಮಗಳೂರಿನ ವೀರಗಾಸೆ ನೃತ್ಯ, ಕೊಟ್ಲೂರಿನ ನಂದಿಧ್ವಜ,ಕoಪ್ಲಿಯ ನಾಸಿಕ್ ಡೋಲು,ಬಳಬಟ್ಟಿ ಗಾರುಡಿ ಕುಣಿತ, ಜಾನಪದ ಹೆಜ್ಜೆಮೇಳ,ನವಿಲು ಕುಣಿತ, ಡೊಳ್ಳು ಕುಣಿತ,ಹಲಗೆ

Read More
ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಮುದ್ದೇಬಿಹಾಳ : ಸವಿತ ಮಹರ್ಷಿಗಳ ಆದರ್ಶಗಳನ್ನು ಸಮಾಜದ ಬಾಂಧವರು ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಬರಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದಿಕ್ಸೂಚಿ ಭಾಷಣ ಮಾಡಿದ ಸಂಶೋಧಕ ಮಹೇಶ

Read More
ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ವಿಜಯಪುರ : ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಭೂಮಿಕಾ ಜ್ಯುವೆಲ್ಲರಿ ಶಾಪ್‌ಗೆ ಇಬ್ಬರು ಅಪರಿಚಿತ ಮುಸುಕುಧಾರಿಗಳು ನುಗ್ಗಿ ಅಂಗಡಿ ಮಾಲೀಕನಿಗೆ ಗನ್ ತೋರಿಸಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಹಾಡಹಗಲೇ ನಡೆದಿದ್ದು ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಹಲಸಂಗಿಯ ಮಹಾರುದ್ರ ಕಂಚಗಾರ ಎಂಬುವರಿಗೆ ಸೇರಿದ ಬಂಗಾರದ ಅಂಗಡಿ

Read More
ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ;                      ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ ಕೃತಕವಾಗಿ ಚಿತ್ರಿಸಿದ್ದು ಆ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿಲ್ಲ ಎಂದು ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿ ಬಸನಗೌಡ ಬಿರಾದಾರ ಸ್ಪಷ್ಟಪಡಿಸಿದ್ದಾರೆ. ಚಿರತೆ ಕಾಣಿಸಿಕೊಂಡಿದ ಎಂದು ಗ್ರಾಮದ ಯುವಕ ಶಿವು ಕನ್ನೊಳ್ಳಿ ಎಂಬುವರು ತಮ್ಮ ಸ್ನೇಹಿತರ

Read More
ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಮುದ್ದೇಬಿಹಾಳ ; ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ ಹೆಣ್ಣು ಮಕ್ಕಳ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ,ಚೇತನ್ ಹಿರಿಯ ಪ್ರಾಥಮಿಕ ಶಾಲೆಗೆ ದ್ವಿತೀಯ,ಕೆಜಿಎಸ್ ನಂ.2 ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡರು. ಪಥಸoಚಲನದಲ್ಲಿ ಎಸ್.ಎಸ್.ಎಂ ಪ್ರೌಢಶಾಲೆಗೆ ಪ್ರಥಮ, ಸಂತ ಕನಕದಾಸ ಶಾಲೆಗೆ ದ್ವಿತೀಯ

Read More
ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮೊಬೈಲ್‌ನಲ್ಲಿ ಒಳ್ಳೆಯದನ್ನೇ ವಿದ್ಯಾರ್ಥಿಗಳು ಗ್ರಹಿಸಿ-ಚಾಲಕ್

ಮುದ್ದೇಬಿಹಾಳ : ಸ್ವಾತಂತ್ರö್ಯಕ್ಕಾಗಿ ಮಡಿದ ಮಹನೀಯರ ತ್ಯಾಗ ಬಲಿದಾನದ ಸ್ಮರಣೆ ಮಾಡುವ ಕಾರ್ಯ ಆಗಬೇಕು.ಜಾತಿ, ಧರ್ಮ ಮರೆತು ನಾವೆಲ್ಲ ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಸೋಮವಾರ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. ಯುವ ಪೀಳಿಗೆ,ವಿದ್ಯಾರ್ಥಿಗಳು

Read More
ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು ದೇವಾಪುರದ ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ (SMES) ಅಧ್ಯಕ್ಷ ಎಂ.ಆರ್. ನಾಯಕರ ಹೇಳಿದರು. ತಾಲೂಕಿನ ಸಮೀಪದ ದೇವಾಪುರದ SMES ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸಂವಿಧಾನವನ್ನು

Read More