ನವರಾತ್ರೋತ್ಸವ,ಧರ್ಮಸಭೆ,ಪ್ರತಿಭಾ ಪುರಸ್ಕಾರ: ಯರಝರಿ ಮಠದಿಂದ ಕರುಳಬಳ್ಳಿ ಸಂಬoಧದ ಮೌಲ್ಯ ಸಾರುವ ಕಾರ್ಯ
ಮುದ್ದೇಬಿಹಾಳ : ರಾಜ್ಯದಲ್ಲಿರುವ ಬಹುತೇಕ ಮಠಗಳು ದೊಡ್ಡವರಿಗೆ,ಸಿರಿವಂತರಿಗೆ ತೆರೆದುಕೊಳ್ಳುವ ಕೆಲಸ ಮಾಡುತ್ತಿದ್ದರೆ .ಯರಝರಿಯ ಯಲ್ಲಾಲಿಂಗೇಶ್ವರ ಮಠದ ಜನಸಾಮಾನ್ಯರ,ಧ್ವನಿ ಇಲ್ಲದವರಿಗೆ ಧ್ವನಿ ತುಂಬುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಹೇಳಿದರು. ತಾಲ್ಲೂಕು ಯರಝರಿಯ ಯಲ್ಲಾಲಿಂಗೇಶ್ವರ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ
Read More