ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ
ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1 ರಂದು ಸಾಯಂಕಾಲ 4.00ಕ್ಕೆ ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಗುತ್ತಿಗೆದಾರರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ(ಇಂಗಳಗೇರಿ) ತಿಳಿಸಿದ್ದಾರೆ. ಪ್ರಕಟಣೆ ನೀಡಿರುವ
Read More