ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ
ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Read More