1. Home
  2. ಕರ್ನಾಟಕ

Category: ಕರ್ನಾಟಕ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ ಜೊತೆಗೆ ಖರ್ಗೆ ಲಿಸ್ಟ್’ನಲ್ಲಿ ಇದ್ದೇನೆ.ಕಾಂಗ್ರೆಸ್ ಹೈಕಮಾಂಡ್  ಲಿಸ್ಟ್’ನಲ್ಲೂ  ಇದ್ದೇನೆ’ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.  ತಾಲ್ಲೂಕಿನ  ಹಡಲಗೇರಿ ಗ್ರಾಮದಲ್ಲಿ  ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್  ರಾಜ್ ಇಲಾಖೆ,ಪಂಚಾಯತ್ ರಾಜ್ ಇಂಜಿನಿಯರಿOಗ್ ವಿಭಾಗದ ನೇತೃತ್ವದಲ್ಲಿ 1.50

Read More
ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಹೇಳಿದರು. ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರಾದವರು ಸಮಾಜದಲ್ಲಿ

Read More
ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ

Read More
ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಕ್ತದಾನ ಶಿಬಿರ

ಕೋಲಾರ : ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಾರ್ಯಕ್ರಮ ಮಾಡಲಾಯಿತು, ಇದರ ಜೊತೆಯಲ್ಲಿ ಕಿಲುಕುದುರೆ ಗಾರುಡಿ ಗೊಂಬೆ, ಜಾನಪದ ನೃತ್ಯಾಪ್ರದಶನ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಈ ಸಂಘಟನೆಯಿಂದ ಮಾಡಲಾಯಿತು. ಇದೆ ಸಂಧರ್ಭದಲ್ಲಿ ಮಶಾಕ ಅಬ್ದುಲ್ ತಾಳಿಕೋಟಿ ಕ.ರ.ವೇ

Read More
ರೂಢಗಿಯಲ್ಲಿ ಬಣವೆಗೆ ಆಕಸ್ಮಿಕ ಬೆಂಕಿ; ಜಾನುವಾರುಗಳ ರಕ್ಷಣೆ

ರೂಢಗಿಯಲ್ಲಿ ಬಣವೆಗೆ ಆಕಸ್ಮಿಕ ಬೆಂಕಿ; ಜಾನುವಾರುಗಳ ರಕ್ಷಣೆ

ಮುದ್ದೇಬಿಹಾಳ : ತಾಲ್ಲೂಕಿನ ರೂಢಗಿ ಗ್ರಾಮದಲ್ಲಿ ಮೆಕ್ಕೆಜೋಳದ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಹೊಲದಲ್ಲಿದ್ದ ಶೆಡ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಹಾನಿ ಸಂಭವಿಸಿದ ಘಟನೆ ಶುಕ್ರವಾರ ನಡೆದಿದೆ. ಗ್ರಾಮದ ಸಿದ್ದನಗೌಡ ಸಂಕನಾಳ ಎಂಬುವರ ಹೊಲದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಮುದ್ದೇಬಿಹಾಳದ ಅಗ್ನಿಶಾಮಕ ಠಾಣೆಯ

Read More
ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳಲ್ಲಿ ಕರ ವಸೂಲಿಗೆ ವಿಶೇಷ ‘ತೆರಿಗೆ ವಸೂಲಾತಿ ಅಭಿಯಾನಕ್ಕೆ ಬಸಣ್ಣ ನಾಯಕ ಭೇಟಿ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ "ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ

Read More
ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಗೌರವ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ನ.29 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಹೇಮರಡ್ಡಿ ಕಲ್ಯಾಣಮಂಟಪದಲ್ಲಿ ನಡೆಯಲಿದೆ. ಯತ್ನಟ್ಟಿ ವೇ.ಕಾಡಯ್ಯ ಹಿರೇಮಠ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಬಿಇಒ ಬಿ.ಎಸ್.ಸಾವಳಗಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್

Read More
ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ

Read More
ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ

Read More
ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿಲ್ಲ-ನಾಡಗೌಡ

ಮುದ್ದೇಬಿಹಾಳ : ಹಿಂದಿನ ಸರಕಾರದ ಅವಧಿಯಲ್ಲಿ ಈ ರಸ್ತೆ ಕಾಮಗಾರಿಗೆ ಮಂಜೂರಾತಿ ಸಿಕ್ಕಿತ್ತು.ಆದರೆ ಆಗ ಚುನಾವಣಾ ಆರಂಭವಾಗಿತ್ತು.ಚುನಾವಣಾ ಸಮಯದಲ್ಲಿ ಸರಕಾರ ಅನುಮತಿ ಕೊಟ್ಟಿದ್ದನ್ನು ಹಣಕಾಸಿನ ಲಭ್ಯತೆ ಇಲ್ಲದೇ ಕೆಲಸ ತಗೆದುಕೊಂಡಿದ್ದಾರೆ ಎಂದು ಸ್ಥಗಿತಗೊಳಿಸಲು ಸಿದ್ಧರಾಮಯ್ಯನವರ ಸರಕಾರ ಬಂದಾಗ ಸೂಚಿಸಿತ್ತು.ಆದರೆ ನಾನು ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ

Read More