1. Home
  2. ಕರ್ನಾಟಕ

Category: ಕರ್ನಾಟಕ

IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

IND vs SA: ಕಿಂಗ್ ಕೊಹ್ಲಿ ಸಲಹೆ ಲೆಕ್ಕಿಸದ ಕನ್ನಡಿಗ ರಾಹುಲ್; ರೋಹಿತ್ ರಿಯಾಕ್ಷನ್ ವೈರಲ್

ವಿಶಾಖಪಟ್ಟಣ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat kohli) ಅವರು ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ ಎಂಬುದು ಅಭಿಮಾನಿಗಳಿಗೆ ಗೊತ್ತಿರುವ ಸಂಗತಿ. ಹಾಗೇ ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿಲ್ಲ. IND vs SA Match

Read More
ಸಮಾನತೆ ಕಲ್ಪಿಸಿದ ನಾಯಕ ಅಂಬೇಡ್ಕರ್

ಸಮಾನತೆ ಕಲ್ಪಿಸಿದ ನಾಯಕ ಅಂಬೇಡ್ಕರ್

ಮುದ್ದೇಬಿಹಾಳ : ದೇಶದಲ್ಲಿ ಬಡವ,ಬಲ್ಲಿದನಿಗೂ ಒಂದೇ ಮತಕ್ಕೆ ಅವಕಾಶ ಕಲ್ಪಿಸಿ ಮಹಿಳೆಯರಿಗೆ ಸಮಾನತೆಯ ಹಕ್ಕನ್ನು ನೀಡಿದ ಧೀಮಂತ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಎಂದು ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಹಶೀಲ್ದಾರ್ ಕೀರ್ತಿ

Read More
ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ದತ್ತ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ದತ್ತಾತ್ರೇಯ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಅಂಗವಾಗಿ ವಿವಿಧೆಡೆಯಿಂದ ಬಂದಿದ್ದ ಸಾಧು ಸಂತರಿಗೆ ಗೌರವ ಸಲ್ಲಿಸಲಾಯಿತು.ಗುರು ದತ್ತಾತ್ರೇಯರ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ನಡೆಸಲಾಯಿತು. ಶಾಲೆಯ ಮುಖ್ಯಗುರುಗಳು,ಶಿಕ್ಷಕರು,ಸಿಬ್ಬಂದಿ ಪಾಲ್ಗೊಂಡಿದ್ದರು.ಇಸ್ಮಾಯಿಲ್ ಮನಿಯಾರ,ಗುರಿಕಾರ ಸರ್, ಶಿಕ್ಷಕರು ಇದ್ದರು.

Read More
ಶರಣ ಬೆಳಗು ಕಾರ್ಯಕ್ರಮ:                                               ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಶರಣ ಬೆಳಗು ಕಾರ್ಯಕ್ರಮ: ಶರಣರ ವಚನಗಳ ಸಂದೇಶ ವಿಶ್ವವ್ಯಾಪಕವಾಗಲಿ-ಎ.ಎಸ್.ಪಟ್ಟಣಶೆಟ್ಟಿ

ಮುದ್ದೇಬಿಹಾಳ : ಶರಣರ ಸಂದೇಶಗಳು ಸಾಮಾಜಿಕ ವ್ಯವಸ್ಥೆಯಲ್ಲಿಯ ಅಸಮಾನತೆ,ಹಲವು ಅನಿಷ್ಠ ಪದ್ಧತಿಗಳ ಕುರಿತು ಅಧ್ಯಯನ ನಡೆಸಿ ವಿಶ್ವವ್ಯಾಪಕಗೊಳಿಸುವ ಕಾರ್ಯ ಆಗಬೇಕಿದೆ ಎಂದು ನಾಲತವಾಡದ ನಿವೃತ್ತ ಶಿಕ್ಷಕ ಎ.ಎಸ್.ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ

Read More
ಶಿಕ್ಷಕರ ಭರ್ತಿಗೆ ಒತ್ತಾಯ:                                          ಆರ್.ಎಂ.ಎಸ್.ಎ ಶಾಲೆಯಲ್ಲಿ ಶಿಕ್ಷಕರ ಕೊರತೆ

ಶಿಕ್ಷಕರ ಭರ್ತಿಗೆ ಒತ್ತಾಯ: ಆರ್.ಎಂ.ಎಸ್.ಎ ಶಾಲೆಯಲ್ಲಿ ಶಿಕ್ಷಕರ ಕೊರತೆ

ಮುದ್ದೇಬಿಹಾಳ : ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಯಂ ಶಿಕ್ಷಕರ ಕೊರತೆ ಇದ್ದು ಕೊರತೆ ಇರುವ ಶಿಕ್ಷಕರನ್ನು ಭರ್ತಿ ಮಾಡಬೇಕು ಎಂದು ಶಾಲಾ ಸುಧಾರಣಾ ಹಾಗೂ ಉಸ್ತುವಾರಿ ಸಮೀತಿ ಸದಸ್ಯರು ಬಿಇಒಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿದರು. ಬಿಇಒ ಕಚೇರಿಗೆ ಆಗಮಿಸಿದ್ದ ಎಸ್.ಡಿ.ಎಂ.ಸಿ ಸದಸ್ಯ ಬಂದೇನವಾಜ

Read More
ನ.30 ರಂದು ಇಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ

ನ.30 ರಂದು ಇಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ

ಮುದ್ದೇಬಿಹಾಳ : ಮುದ್ದೇಬಿಹಾಳದಲ್ಲಿ ನೂತನವಾಗಿ ಆರಂಭಗೊಂಡಿರುವ ಬಾದವಾಡಗಿ ಕ್ಲಿನಿಕ್ ಹಾಗೂ ನಿಸರ್ಗ ಮೆಡಿಕಲ್ ವತಿಯಿಂದ ನ.30 ರಂದು ತಾಲ್ಲೂಕಿನ ಸರೂರು ಗ್ರಾಮದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಮಧುಮೇಹ,ರಕ್ತದೊತ್ತಡ, ಲುಬು,ಕೀಲು ಹಾಗೂ ಇತರೆ ಎಲ್ಲ ಕಾಯಿಲೆಗಳನ್ನು ತಪಾಸಣೆ ಮಾಡಲಾಗುವುದು ಎಂದು ವೈದ್ಯ ಡಾ.ಸಂತೋಷ ಆರ್.ಬಾದವಾಡಗಿ ಪ್ರಕಟಣೆಯಲ್ಲಿ

Read More
ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ ಜಮೀನುಗಳಿಗೆ ಬಂಗಾರದ ಬೆಲೆ ಬರುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಕಂದಗನೂರ ಗ್ರಾಮದಿಂದ ಮುದೂರ ರಸ್ತೆ ಸುಧಾರಣೆ ಕಾಮಗಾರಿ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಭಾಗದ ರೈತರ ಬಹುದಿನಗಳ

Read More
ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ ಜೊತೆಗೆ ಖರ್ಗೆ ಲಿಸ್ಟ್’ನಲ್ಲಿ ಇದ್ದೇನೆ.ಕಾಂಗ್ರೆಸ್ ಹೈಕಮಾಂಡ್  ಲಿಸ್ಟ್’ನಲ್ಲೂ  ಇದ್ದೇನೆ’ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.  ತಾಲ್ಲೂಕಿನ  ಹಡಲಗೇರಿ ಗ್ರಾಮದಲ್ಲಿ  ಗ್ರಾಮೀಣಾಭಿವೃದ್ಧಿ  ಮತ್ತು ಪಂಚಾಯತ್  ರಾಜ್ ಇಲಾಖೆ,ಪಂಚಾಯತ್ ರಾಜ್ ಇಂಜಿನಿಯರಿOಗ್ ವಿಭಾಗದ ನೇತೃತ್ವದಲ್ಲಿ 1.50

Read More
ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಹೇಳಿದರು. ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರಾದವರು ಸಮಾಜದಲ್ಲಿ

Read More
ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ

Read More