ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ
ಮುದ್ದೇಬಿಹಾಳ : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಪೌರಕಾರ್ಮಿಕರ ಸಂಘದ ವತಿಯಿಂದ ಇಲ್ಲಿನ ಪೌರಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪುರಸಭೆ ಎದುರಿಗೆ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು. ಸಂಘದ
Read More