1. Home
  2. ಕರ್ನಾಟಕ

Category: ಕರ್ನಾಟಕ

ಸೇನೆಯಿಂದ ತುರ್ತು ಕರೆ: ಹುಲ್ಲೂರು ತಾಂಡಾದ ಎಂಟು ಜನ ಯೋಧರಿಗೆ ಬೀಳ್ಕೊಡುಗೆ

ಸೇನೆಯಿಂದ ತುರ್ತು ಕರೆ: ಹುಲ್ಲೂರು ತಾಂಡಾದ ಎಂಟು ಜನ ಯೋಧರಿಗೆ ಬೀಳ್ಕೊಡುಗೆ

ಮುದ್ದೇಬಿಹಾಳ : ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸೇನೆಯಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ತಾಲ್ಲೂಕಿನ ಹುಲ್ಲೂರ ತಾಂಡಾದ ಎಂಟು ಯೋಧರು ಶನಿವಾರ ಮರಳಿ ದೇಶ ಸೇವೆಗೆ ಮರಳಿದರು. ರಜೆಯ ಮೇಲೆ ತಮ್ಮ ಊರುಗಳಿಗೆ ಬಂದಿದ್ದ ಯೋಧರನ್ನು ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ಸನ್ಮಾನಿಸಿ

Read More
170 ಮೆಡಿಕಲ್ ಸೀಟು ಗಳಿಸುವ ಗುರಿ:ಶೇ.98ರಷ್ಟು ಅಂಕ ಪಡೆದರೆ ಪಿಯುಸಿಯಲ್ಲಿ ಉಚಿತ ಶಿಕ್ಷಣ-ಅಮೀತರೆಡ್ಡಿ ಪಾಟೀಲ್

170 ಮೆಡಿಕಲ್ ಸೀಟು ಗಳಿಸುವ ಗುರಿ:ಶೇ.98ರಷ್ಟು ಅಂಕ ಪಡೆದರೆ ಪಿಯುಸಿಯಲ್ಲಿ ಉಚಿತ ಶಿಕ್ಷಣ-ಅಮೀತರೆಡ್ಡಿ ಪಾಟೀಲ್

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಅಂಕ ಪಡೆದ ವಿದ್ಯಾರ್ಥಿಗಳಿಗೆ ನಮ್ಮ ವಿದ್ಯಾಸಂಸ್ಥೆಯಿಂದ ಎರಡು ವರ್ಷದವರೆಗೆ ವಸತಿಯೊಂದಿಗೆ ಉಚಿತ ಶಿಕ್ಷಣ ನೀಡಲಾಗುವುದು ಎಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮೀತರೆಡ್ಡಿ ಪಾಟೀಲ ಹೇಳಿದರು. ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ

Read More
ಯುದ್ಧ ಭೀತಿ : ಐಪಿಎಲ್ ಸ್ಥಗಿತಗೊಳಿಸಿದ ಬಿಸಿಸಿಐ

ಯುದ್ಧ ಭೀತಿ : ಐಪಿಎಲ್ ಸ್ಥಗಿತಗೊಳಿಸಿದ ಬಿಸಿಸಿಐ

ಮುಂಬೈ: ಭಾರತ-ಪಾಕಿಸ್ತಾನ ನಡುವೆ ಯುದ್ಧ ಭೀತಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬಿಸಿಸಿಐ ಉಳಿದ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿದೆ. ಈ ವರ್ಷದ ಐಪಿಎಲ್‌ನಲ್ಲಿ ಇನ್ನು 16 ಪಂದ್ಯಗಳು ಬಾಕಿ ಇರುವಂತೆಯೇ ಇಡೀ ಟೂರ್ನಿಯನ್ನು ರದ್ದು ಮಾಡಿದೆ. ಪಾಕಿಸ್ತಾನ ವಿರುದ್ಧ ಯುದ್ದ ಭೀತಿ ಹೆಚ್ಚಾಗಿರುವ ಕಾರಣಕ್ಕೆ ಸರ್ಕಾರವನ್ನು ಸಂಪರ್ಕಿಸಿದ ಬಳಿಕ ಬಿಸಿಸಿಐ ಈ

Read More
ಗಾಲಿ ಜನಾರ್ಧನ್ ರೆಡ್ಡಿ ಶಾಸಕತ್ವ ರದ್ದು

ಗಾಲಿ ಜನಾರ್ಧನ್ ರೆಡ್ಡಿ ಶಾಸಕತ್ವ ರದ್ದು

ಬೆಂಗಳೂರು: ಗಂಗಾವತಿ ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ ಅವರ ಶಾಸಕತ್ವವನ್ನು ರದ್ದುಗೊಳಿಸಲಾಗಿದೆ. ಓಬಳಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ಕೋರ್ಟ್​​ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಚಂಚಲಗೂಡ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು ಆಘಾತವಾಗಿದೆ. ಏಳು ವರ್ಷ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ರೆಡ್ಡಿ

Read More
ಪಾಕ್ ದಾಳಿ ಯತ್ನ ವಿಫಲ : 200 ಕ್ಷಿಪಣಿ, 3 ಯುದ್ಧವಿಮಾನ ದ್ವಂಸ

ಪಾಕ್ ದಾಳಿ ಯತ್ನ ವಿಫಲ : 200 ಕ್ಷಿಪಣಿ, 3 ಯುದ್ಧವಿಮಾನ ದ್ವಂಸ

ಪಾಕಿಸ್ತಾನದ ಮೂರು ಯುದ್ಧ ವಿಮಾನಗಳು, 200 ಕ್ಷಿಪಣಿಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ ಮಾಡಲಾಗಿದೆ. ರಾಜಸ್ಥಾನದ ಜೈಸಲ್ಮೇರ್ ವಾಯು ನೆಲೆಯ ಮೇಲೆ ಪಾಕಿಸ್ತಾನದಿಂದ ದಾಳಿ ಯತ್ನ ನಡೆಸಲಾಗಿದ್ದು, ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.

Read More
ಧರ್ಮಶಾಲಾದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯ ರದ್ದು

ಧರ್ಮಶಾಲಾದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯ ರದ್ದು

ಧರ್ಮಶಾಲಾ: ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದು ಮಾಡಲಾಗಿದೆ. ಪಂಜಾಬ್ ತಂಡ ಬ್ಯಾಟಿಂಗ್‌ ಮಾಡುತ್ತಿದ್ದ ವೇಳೆ 9 ಗಂಟೆ 29 ನಿಮಿಷಕ್ಕೆ ಮೈದಾನದ ದೀಪಗಳನ್ನು ಆಫ್ ಮಾಡಲಾಯಿತು. ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಮೈದಾನದಲ್ಲಿದ್ದ ಆಟಗಾರರು

Read More
ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ‌ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಆಗ್ರಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು

Read More
ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ ಈ ವರ್ಷದ ಪ್ಲೇ ಆಫ್ ನಿಂದ ಹೊರಬಿದ್ದಿದೆ. ಕೋಲ್ಕತ್ತ ತಂಡಕ್ಕೆ ಇದು ಮಹತ್ವದ ಪಂದ್ಯವಾಗಿತ್ತು. ಈ ಪಂದ್ಯ ಗೆದ್ದಿದ್ದರೆ ಮಾತ್ರ ಪ್ಲೇ ಆಫ್‌ ಕನಸು ಜೀವಂತವಾಗಿ ಉಳಿಯುತ್ತಿತ್ತು. 12 ಪಂದ್ಯಗಳಲ್ಲಿ ಕೇವಲ 3ರಲ್ಲಿ

Read More
ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ. ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್ ಗೆ ಬುಧವಾರ ಸಂಜೆ ಬೈಕ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Read More
ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ ಹುಲಗಬಾಳದ ಅಭ್ಯುದಯ ಇಂಟರ್‌ನ್ಯಾಶನಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ. ಎನ್. ಮದರಿ, ಆಡಳಿತಾಧಿಕಾರಿ ಕಿರಣ ಮದರಿ ತಿಳಿಸಿದ್ದಾರೆ. ಮುದ್ದೇಬಿಹಾಳ ಶಾಲೆಯಲ್ಲಿ 6 ಡಿಸ್ಟಿಂಕ್ಷನ್,

Read More