ತಂಬಾಕಿನ ದುಷ್ಪರಿಣಾಮಗಳ ಅರಿವು ಅಗತ್ಯ
ಮುದ್ದೇಬಿಹಾಳ : ತಂಬಾಕು ಮಾನವನ ಆರೋಗ್ಯಕ್ಕೆ ಅತ್ಯಂತ ಅಪಾಯಕಾರಿ ವಸ್ತುವಾಗಿದ್ದು ಅದನ್ನು ತೃಜಿಸುವುದರಿಂದ ಹಣ ಹಾಗೂ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಎನ್.ಸಿ.ಡಿ.ಆಯ್ ಕೌನ್ಸಲರ್ ಎಮ್.ಎಸ್.ಅಂಬಿಗೇರ ಹೇಳಿದರು. ಪಟ್ಟಣದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ನಿಮಿತ್ಯ ಶನಿವಾರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮುದ್ದೇಬಿಹಾಳ ವಲಯದ ಪಿ.ಕೆ.ನಗರ ಕಾರ್ಯಕ್ಷೇತ್ರದಲ್ಲಿ ತಾಲೂಕು ಆಸ್ಪತ್ರೆ
Read More