1. Home
  2. ಕರ್ನಾಟಕ

Category: ಕರ್ನಾಟಕ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಡಿ.29 ರಂದು ಅಯ್ಯಸ್ವಾಮಿ ಮಹಾಪೂಜೆ

ಮುದ್ದೇಬಿಹಾಳ : ಪಟ್ಟಣದ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ಡಿ.29 ರಂದು ಬೆಳಗ್ಗೆ 7:30ಕ್ಕೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ನಾಗಾ ಸಾಧುಗಳಿಂದ ಹೋಮ ಹವನ ಜರುಗಲಿದೆ.ನಂತರ 10:45ಕ್ಕೆ ಕಿಲ್ಲಾದ ಕಾಳಿಕಾದೇವಿ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದವರೆಗೆ ಚಂಡಿ ಮೇಳ ವಾದ್ಯದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಅಯ್ಯಪ್ಪ ಸ್ವಾಮಿ

Read More
ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ:                                                                ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಬಿದರಕುಂದಿ : ಮದ್ಯವರ್ಜನಾ ಶಿಬಿರಕ್ಕೆ ಚಾಲನೆ: ದುಶ್ಚಟಗಳಿಂದ ಮುಕ್ತರಾಗಿ ಒಳ್ಳೆಯ ಬದುಕು ಸಾಗಿಸಿ-ಸಂತೋಷಕುಮಾರ

ಮುದ್ದೇಬಿಹಾಳ : ಧರ್ಮಸ್ಥಳದ ಧರ್ಮಾಧಿಕಾರ ವೀರೇಂದ್ರ ಹೆಗ್ಗಡೆಯವರು ಸಮಾಜದ ಕೆಳಸ್ತರದಲ್ಲಿರುವವಷ್ಟೇ ಅಲ್ಲದೇ ಮದ್ಯದ ವ್ಯಸನಿಗಳು ದುಶ್ಚಟಗಳಿಂದ ದೂರವಾಗಿ ಗೌರವದ ಬದುಕು ನಡೆಸುವಂತಾಗಬೇಕು ಎಂಬ ಸದುದ್ಧೇಶ ಹೊಂದಿದ ಕಾರ್ಯಕ್ರಮವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ

Read More
ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಎಂ.ಕೆ.ಗುಡಿಮನಿಗೆ ಗೌರವ ಡಾಕ್ಟರೇಟ್ ಪ್ರದಾನ

ಮುದ್ದೇಬಿಹಾಳ : ಅಮೆರಿಕನ್ ವೀಸಡಂ ಫೀಸ್ ಯೂನಿವರ್ಸಿಟಿ ವತಿಯಿಂದ ಶನಿವಾರ ಹೊಸೂರಿನಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ತಾಲೂಕಿನ ಆರ್‌ಡಿಪಿಆರ್ ಇಲಾಖೆಯ ಉದ್ಯೋಗಿ ಹಾಗೂ ರಾಷ್ಟ್ರಮಟ್ಟದ ಕ್ರೀಡಾಪಟು ಎಂ.ಕೆ. ಗುಡಿಮನಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಾಯಿತು. ಢವಳಗಿ ಗ್ರಾಮ ಪಂಚಾಯಿತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಎಂ.ಕೆ. ಗುಡಿಮನಿ

Read More
ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಪುರಾಣ,ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ

ಮುದ್ದೇಬಿಹಾಳ : ಪುರಾಣ,ಪ್ರವಚನಗಳು ನಮ್ಮ ಬದುಕಿಗೆ ನೆಮ್ಮದಿಯ ಭಾವವನ್ನು ನೀಡುತ್ತವೆ ಎಂದು ತಾಳಿಕೋಟಿ-ಮುದ್ದೇಬಿಹಾಳ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಏರ್ಪಡಿಸಿರುವ ಸಜ್ಜಲಗುಡ್ಡದ ಶರಣಮ್ಮನವರ ಪುರಾಣ ಕಾರ್ಯಕ್ರಮದಲ್ಲಿ ತೊಟ್ಟಿಲೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮದುವೆಗಳನ್ನು ಹಣ ನೋಡಿ ಮಾಡಬೇಡಿ.ನಿಮ್ಮ ಮಕ್ಕಳು ಎಲ್ಲಿ ಒಳ್ಳೆಯ ಬದುಕು

Read More
ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025 ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಡಿ.28 ರಂದು ಹೊಸಪೇಟೆಯಲ್ಲಿ ಟ್ಯಾಲೆಂಟ್ ಸರ್ಚ್ ಅವಾರ್ಡ್-2025 ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

Read More
ತೆರವಿಗೆ ಗಡುವು-ಹೋರಾಟ ಅಂತ್ಯ :                                       ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ತೆರವಿಗೆ ಗಡುವು-ಹೋರಾಟ ಅಂತ್ಯ : ಕೋಳೂರು ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಣ

ಮುದ್ದೇಬಿಹಾಳ : ತಾಲ್ಲೂಕಿನ ಕೋಳೂರು ಗ್ರಾಮದಲ್ಲಿ ಯಮನೂರಪ್ಪ ದೇವಸ್ಥಾನದ ಜಾಗೆ ಅತಿಕ್ರಮಿಸಿ ಅಂಗಡಿ ಹಾಕಿಕೊಂಡಿದ್ದನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕೋಳೂರು ಪಂಚಾಯಿತಿ ಆವರಣದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ದಲಿತಪರ ಸಂಘಟನೆ ಒಕ್ಕೂಟದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು. ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ

Read More
ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ:  ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಪ್ರಜಾನಾಡು ಡಿಜಿಟಲ್ ದಿನದರ್ಶಿಕೆ ಬಿಡುಗಡೆ: ಸತ್ಯನಿಷ್ಠೆ,ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ-ಹಿರೇಮಠ

ಮುದ್ದೇಬಿಹಾಳ : ಸಮಾಜದಲ್ಲಿ ಪತ್ರಕರ್ತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾ ಸಮಾಜದ ಮುಂದೆ ಸತ್ಯವನ್ನು ತಲುಪಿಸುವ ಜವಾಬ್ದಾರಿಯುತ ಕಾರ್ಯನಿರ್ವಹಿಸುತ್ತಾರೆ.ಸಮಾಜದ ಒಳಿತಿಗಾಗಿ ಮಾಧ್ಯಮಗಳ ಜವಾಬ್ದಾರಿ ಹೆಚ್ಚಿದ್ದು, ಸತ್ಯನಿಷ್ಠೆ ಮತ್ತು ಮೌಲ್ಯಾಧಾರಿತ ಪತ್ರಿಕೋದ್ಯಮ ಇಂದಿನ ಅಗತ್ಯ ಎಂದು ಜಂಗಮ ಸಮಾಜದ ತಾಲ್ಲೂಕು ಅಧ್ಯಕ್ಷ ದಾನಯ್ಯಸ್ವಾಮಿ ಹಿರೇಮಠ ಹೇಳಿದರು. ಪಟ್ಟಣದ ಶ್ರೀ ಖಾಸ್ಘತೇಶ್ವರ ಮಠದಲ್ಲಿ

Read More
ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ವಿಜಯಪುರ ಕೆಪಿಟಿಸಿಎಲ್ ಮುಸ್ಲಿಂ ನೌಕರರ ಸಂಘಕ್ಕೆ ಆಯ್ಕೆ ; ಸನ್ಮಾನ

ಮುದ್ದೇಬಿಹಾಳ : ವಿಜಯಪುರ ಕವಿಪ್ರನಿನಿ ಮುಸ್ಲಿಂ ನೌಕರರ ಕಲ್ಯಾಣ ಸಂಘದ ಸನ್ 2025-28 ನೇ ಸಾಲಿಗೆ ವಿಜಯಪುರ ವೃತ್ತಕ್ಕೆ ಸಂಘಟನಾ ಕಾರ್ಯದರ್ಶಿಯಾಗಿ ಮೈನೂದ್ದೀನ ಜಹಾಗೀರದಾರ ಹಾಗೂ ಕೇಂದ್ರ ಸಮಿತಿ ಸದಸ್ಯರಾಗಿ(ಸಿಇಸಿ) ಮುದ್ದೇಬಿಹಾಳ ಹೆಸ್ಕಾಂ ಶಾಖೆಯ ಇಬ್ರಾಹಿಂ ನಾಯ್ಕೋಡಿ ಅವರನ್ನು ಆಯ್ಕೆ ಮಾಡಲಾಗಿದ್ದು ಅವರನ್ನು ಬೆಂಗಳೂರಿನಲ್ಲಿ ಈಚೇಗೆ ಮೇವಾ ಸಂಘದಿAದ

Read More
ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಅಂಬೇಡ್ಕರ್ ನೀಡಿದ್ದ ಸಾಂವಿಧಾನಿಕ ಹಕ್ಕಿಗೆ ಕೊಡಲಿ ಏಟು-ಬಿಜೆಪಿ ಕಿಡಿ

ಮುದ್ದೇಬಿಹಾಳ : ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025 ಕಾಯ್ದೆಯು ಅಂಬೇಡ್ಕರ್ ಅವರು ಕೊಟ್ಟಿರುವ ಸಾಂವಿಧಾನಿಕ ಹಕ್ಕುಗಳಿಗೆ ಕೊಡಲಿಪೆಟ್ಟು ನೀಡುತ್ತದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಬುಧವಾರ ಆಗಮಿಸಿದ್ದ ಬಿಜೆಪಿ

Read More
ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು ದಲಿತ ನಾಯಕ ಡಿ.ಬಿ.ಮುದೂರ ಆಗಿದ್ದರು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ವಿವಿಧ ದಲಿತಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬುಧವಾರ ಇಲ್ಲಿನ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘರ್ಷ ಸಮೀತಿ ರಾಜ್ಯ

Read More