ಪರೋಕ್ಷವಾಗಿ ನಡಹಳ್ಳಿಗೆ ನಾಡಗೌಡರ ಪ್ರತ್ಯುತ್ತರ (ವಿಡಿಯೋ ನೋಡಿ)
ಮುದ್ದೇಬಿಹಾಳ: ಪುರಸಭೆ ಚುನಾವಣೆಯಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಬಡವರ ಜೀವನವನ್ನು ಮತ್ತಷ್ಟು ಸುಧಾರಿಸಲು ಬೆಂಬಲ ನೀಡುವೆ. ಪುರಸಭೆಯ ಸಭೆಗಳಲ್ಲಿ ಭಾಗಿಯಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ಈ ಜಯ ಕಾಂಗ್ರೆಸ್ ಪಕ್ಷಕ್ಕೆ,ಎಲ್ಲ ಸದಸ್ಯರಿಗೆ ಸಂದಿರುವ ಜಯ ಆಗಿದೆ ಎಂದರು.
Read More