ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ
ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು. Join Our Telegram: https://t.me/dcgkannada ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ
Read More