1. Home
  2. ಕರ್ನಾಟಕ

Category: ಕರ್ನಾಟಕ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಆರ್ಥಿಕ ಸಮಾನತೆ ಎಲ್ಲ ವರ್ಗದವರಿಗೂ ವಿಸ್ತರಿಸಲಿ: ನಾಡಗೌಡ

ಮುದ್ದೇಬಿಹಾಳ : ಆರ್ಥಿಕ ಅಭಿವೃದ್ಧಿ ಎನ್ನುವುದು ಕೆಲವೇ ವ್ಯಕ್ತಿಗಳಿಗೇ ಸಿಮೀತವಾಗದೇ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ದೇಶದ ಪ್ರಗತಿಗೆ ನಿಜವಾದ ಅರ್ಥ ಬರುತ್ತದೆ ಎಂದು ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು. Join Our Telegram: https://t.me/dcgkannada ತಾಲ್ಲೂಕಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ

Read More
Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು (Guarantee schemes)ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್‌ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ

Read More
ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದವರ ಸ್ಮರಿಸೋಣ: ಭೈರವಾಡಗಿ

ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನಗೈದವರ ಸ್ಮರಿಸೋಣ: ಭೈರವಾಡಗಿ

ಮುದ್ದೇಬಿಹಾಳ : ದೇಶದ ಸ್ವಾತಂತ್ರಕ್ಕಾಗಿ ಹಲವು ಮಹನೀಯರು ತಮ್ಮ ಪ್ರಾಣಾರ್ಪಣೆಗೈದಿದ್ದು ಅವರನ್ನು ಸ್ಮರಿಸುವ ಕಾರ್ಯ ಆಗಬೇಕು ಎಂದು ಇಣಚಗಲ್ಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷ ಹಣಮಂತ ಭೈರವಾಡಗಿ ಹೇಳಿದರು. Join Our Telegram: https://t.me/dcgkannada ತಾಲ್ಲೂಕಿನ ಇಣಚಗಲ್ಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ

Read More
Tungabhadra dam: ಕಟ್ ಆದ ಗೇಟ್ ಚೈನ್ ಅಳವಡಿಸುವಾಗ ಅವಘಡ!

Tungabhadra dam: ಕಟ್ ಆದ ಗೇಟ್ ಚೈನ್ ಅಳವಡಿಸುವಾಗ ಅವಘಡ!

ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra dam) 19ನೇ ಗೇಟ್ ಚೈನ್ ಲಿಂಕ್ ಕಟ್ ಆಗಿ ನೀರಿನಲ್ಲಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಗೇಟ್ ಅಳವಡಿಕೆ ಕಾರ್ಯ ನಡೆದಿದ್ದು, ಅಚಾರ್ತುವೊಂದು ಸಂಭವಿಸಿದೆ. Join Our Telegram: https://t.me/dcgkannada ಹೌದು, ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತುಂಗಭದ್ರಾ ಡ್ಯಾಂ (Tungabhadra dam) ಬಳಿ ಗೇಟ್

Read More
ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಇದಕ್ಕೆ ಬರೀ PDO ಮಾತ್ರವಲ್ಲ.. ಗ್ರಾಪಂ ಅಧ್ಯಕ್ಷರೂ ಹೊಣೆ!

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ರಾಜ್ಯ ಸರ್ಕಾರ ಅಕ್ರಮಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು (PDO) ತಪ್ಪಿತಸ್ಥರನ್ನಾಗಿ ಮಾಡುತ್ತಿತ್ತು. ಇನ್ನುಂದೆ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರನ್ನೂ ಹೊಣೆಗಾರರನ್ನಾಗಿ ಮಾಡಲು ಸಿದ್ಧತೆ ನಡೆಸುತ್ತಿದ್ದು, ಈ ಬಗ್ಗೆ ಜಿಲ್ಲಾ ಪಂಚಾಯಿತಿಗಳಿಂದ ವರದಿ ಕೇಳಿದೆ. Join Our Telegram: https://t.me/dcgkannada ಗ್ರಾಮ ಪಂಚಾಯಿತಿಗಳಲ್ಲಿ

Read More
ACO ಶಾಲೆಯಲ್ಲಿ ಧ್ವಜಾರೋಹಣ.. ಚಿಣ್ಣರ ಕಲರವ

ACO ಶಾಲೆಯಲ್ಲಿ ಧ್ವಜಾರೋಹಣ.. ಚಿಣ್ಣರ ಕಲರವ

ಇಳಕಲ್; ನಗರದ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆ ಎಸಿ ಓ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಸ್ಥೆಯ ಅಧ್ಯಕ್ಷ ಪುರುಷೋತ್ತಮ ದರಕ್ ನೆರವೇರಿಸಿದ್ರು. ರೋಜಾರೋಹಣಕ್ಕೂ ಮುನ್ನ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ

Read More
ಧ್ವಜಾರೋಹಣ ನೆರವೇರಿಸಿದ ಛಾಯಾಗ್ರಹಕ ಕಿರಣ ಮಿಣಜಿಗಿ

ಧ್ವಜಾರೋಹಣ ನೆರವೇರಿಸಿದ ಛಾಯಾಗ್ರಹಕ ಕಿರಣ ಮಿಣಜಿಗಿ

ಇಳಕಲ್: ನಗರದ ನಿಸರ್ಗ ಸಂಸ್ಕೃತಿಕ ಮತ್ತು ಶಿಕ್ಷಣ ಸಂಸ್ಥೆಯ ಆಕ್ಟಿವ್ ಕಿಡ್ಸ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಛಾಯಾಗ್ರಹಕ ಕಿರಣ ಮಿಣಜಿಗಿ ಅವರು ನೆರವೇರಿಸಿದ್ರು. Join Our Telegram: https://t.me/dcgkannada ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಿರಣ್ ಕುಮಾರ್ ಮೆಣಜಿಗಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾಮದೇವ

Read More
ಧ್ವಜಾರೋಹಣ ನೇರವೇರಿಸಿದ ನಗರಸಭೆ ಆಯುಕ್ತ ಜಾಧವ

ಧ್ವಜಾರೋಹಣ ನೇರವೇರಿಸಿದ ನಗರಸಭೆ ಆಯುಕ್ತ ಜಾಧವ

ಇಳಕಲ್: ನಗರಸಭೆ ಕಾರ್ಯಾಲಯದ ಆವರಣದಲ್ಲಿ ನಗರಸಭೆ ಆಯುಕ್ತ ಶ್ರೀನಿವಾಸ ಜಾಧವ ಅವರು 78ನೇ ಸ್ವಾತಂತ್ರೋತ್ಸವದ ಧ್ಜಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಲಕ್ಷಾಂತರ ಸ್ವಾತಂತ್ರ ಹೊರಾಟಗಾರರ ತ್ಯಾಗ ಬಲಿದಾನದ ಫಲದಿಂದಾಗಿ ಇಂದು ನಾವು ಸ್ವತಂತ್ರ ಭಾರತವನ್ನು ಹೊಂದಿದ್ದೇವೆ.

Read More
ನಂದವಾಡಗಿ ABT ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ನಂದವಾಡಗಿ ABT ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ಇಳಕಲ್: ತಾಲೂಕಿನ ನಂದವಾಡಗಿ ಗ್ರಾಮದ ಎ ಬಿ ಟಿ ಗುರುಕುಲದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಹಿರಿಯ ಪೂಜ್ಯರಾದ ತಪೋನಿಧಿ ಷ.ಬ್ರ ಮಹಾಂತಲಿಂಗ ಶಿವಾಚಾರ್ಯರು ಮಹಾಸ್ವಾಮಿಗಳು ನೆರೆವರಿಸಿದರು. ಧ್ವಜಾರೋಹಣ ನೆರವೇರಿಸಿದ ಪೂಜ್ಯರು ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ಬ್ರಿಟಿಷರ ದೌರ್ಜನ್ಯಕ್ಕೆ ಸಿಲುಕಿ ಲಕ್ಷಾಂತರ ಜನ ಸಾಕಷ್ಟು

Read More
ವಿಜಯ ಮಹಾಂತೇಶ್ವರ ಸಂಸ್ಥಾನ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ

ವಿಜಯ ಮಹಾಂತೇಶ್ವರ ಸಂಸ್ಥಾನ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಳಕಲ್: ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಪೂಜ್ಯ ಗುರುಮಹಾಂತಶ್ರೀಗಳ ಸಾನಿಧ್ಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಅಮಲಝೆರಿ-ಮಳ್ಳಿಗೇರಿಯ ಶ್ರೀಗುರುದೇವಾಶ್ರನದ ಪೂಜ್ಯ ಜ್ಞಾನಮಯಾನಂದ ಮಹಾಸ್ವಾಮಿಗಳು ಶ್ರೀಮಠದ ಭಕ್ತರ ಸಮ್ಮುಖದಲ್ಲಿ ನೇರವೇರಿಸಿದರು. Join Our Telegram: https://t.me/dcgkannada ಈ ಸಂದರ್ಭದಲ್ಲಿ ಮಾತನಾಡಿದ ಪೂಜ್ಯ ಗುರುಮಹಾಂತಶ್ರೀಗಳು, ತ್ಯಾಗ ಮತ್ತು ಬಲಿದಾನದ ಮೂಲಕ ಹಿರಿಯರು

Read More