1. Home
  2. ಕರ್ನಾಟಕ

Category: ಕರ್ನಾಟಕ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು ಮುಕ್ತವಾಗಿ ಬಾಗವಹಿಸಿ: ಜಿಲ್ಲಾಧಿಕಾರಿ ಸುಶೀಲಾ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಸಾರ್ವಜನಿಕರು ಮುಕ್ತವಾಗಿ ಬಾಗವಹಿಸಿ: ಜಿಲ್ಲಾಧಿಕಾರಿ ಸುಶೀಲಾ

ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಚರಿಸುತ್ತಿರುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಯಾದಗಿರಿ ಜಿಲ್ಲೆಯ ಎಲ್ಲಾ ಸಾರ್ವಜನಿಕರು, ಪತ್ರಕರ್ತರು ಮಾಧ್ಯಮ ಮಿತ್ರರು, ವಿವಿಧ ಸಂಘ ಸಂಸ್ಥೆಯ ಅಧ್ಯಕ್ಷರು,ಪಧಾದಿಕಾರಿಗಳು ಮುಕ್ತವಾಗಿ ಕಾರ್ಯಕ್ರಮದಲ್ಲಿ ಬಾಗವಹಿಸಲು ಯಾದಗಿರಿ ಜಿಲ್ಲಾಧಿಕಾರಿ ಸುಶೀಲ ಬಿ ಮನವಿ ಮಾಡಿದ್ದಾರೆ. ಯಾದಗಿರಿ

Read More
Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

Muddebihal: ಕ್ರೀಡೆಗಳನ್ನು ಹವ್ಯಾಸವಾಗಿ ಸ್ವೀಕರಿಸಿ-ಸಾವಳಗಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ಆಟಗಳನ್ನು ಹವ್ಯಾಸವಾಗಿ ಸ್ವೀಕರಿಸಿ ಆಡಬೇಕು ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ್ ಕಾಲೇಜಿನಲ್ಲಿ ಈಚೇಗೆ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲೂಕು

Read More
ಕಿಷ್ಕಿಂಧೆಯ ಪಂಪಾ ಸರೋವರದಲ್ಲಿ ಚಿರತೆ, ಜಾಂಬವಂತ ಪ್ರತ್ಯಕ್ಷ (ವಿಡಿಯೋ ನೋಡಿ)

ಕಿಷ್ಕಿಂಧೆಯ ಪಂಪಾ ಸರೋವರದಲ್ಲಿ ಚಿರತೆ, ಜಾಂಬವಂತ ಪ್ರತ್ಯಕ್ಷ (ವಿಡಿಯೋ ನೋಡಿ)

ಗಂಗಾವತಿ : ತಾಲೂಕಿನ ಐತಿಹಾಸಿಕ ಪ್ರವಾಸಿ ತಾಣವಾದ ಪಂಪಾ ಸರೋವರದಲ್ಲಿ ನಿನ್ನೆ ರಾತ್ರಿ ಚಿರತೆ ಹಾಗೂ ಕರಡಿ ಪ್ರತ್ಯಕ್ಷವಾದ ಘಟನೆ ಜರುಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಐತಿಹಾಸಿಕ ರಾಮಾಯಣದಲ್ಲಿ ಉಲ್ಲೇಖ ಇರುವ ಕಿಷ್ಕಿಂಧೆ ಪ್ರದೇಶದ ವ್ಯಾಪ್ತಿಯಲ್ಲಿ ಬರುವ

Read More
ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆಯಲಿ: ಅಂಕಲಿಮಠದ ವೀರಭದ್ರ ಸ್ವಾಮೀಜಿ

ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆಯಲಿ: ಅಂಕಲಿಮಠದ ವೀರಭದ್ರ ಸ್ವಾಮೀಜಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿ ಅತ್ಯಾಧುನಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ಆರಂಭಗೊಂಡಿರುವ ಕರೇಕಲ್ಲ ಪಾಟೀಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಿಂದ ಬಡವರಿಗೆ ಅನುಕೂಲ ಕಲ್ಪಿಸುವ ಕಾರ್ಯ ಆಗಬೇಕು ಎಂದು ಅಂಕಲಿಮಠದ ವೀರಭದ್ರ ಸ್ವಾಮೀಜಿ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಪಟ್ಟಣದಲ್ಲಿ ನೂತನ ಕರೇಕಲ್ಲ ಪಾಟೀಲ್

Read More
ವಿಘ್ನೇಶ್ವರ ಮೂರ್ತಿ ವಿಸರ್ಜನೆ ಡಿಜೆ ಕುಣಿತ : ಪಟಾಕಿ ಸಿಡಿದು ಅಂಧನಾದ ಯುವಕ

ವಿಘ್ನೇಶ್ವರ ಮೂರ್ತಿ ವಿಸರ್ಜನೆ ಡಿಜೆ ಕುಣಿತ : ಪಟಾಕಿ ಸಿಡಿದು ಅಂಧನಾದ ಯುವಕ

ಕುಷ್ಟಗಿ : ಗಣೇಶ ಮೂರ್ತಿ ವಿಸರ್ಜನೆ ಐದನೇ ದಿನವಾದ ಇಂದು ಪಟ್ಟಣದ ಮಾರುತಿ ನಗರದಲ್ಲಿ ಸಂಜೆ ಮೆರವಣಿಗೆಯಲ್ಲಿ ಡಿಜೆ ಯೊಂದಿಗೆ ಹೋಗುವ ಸಂದರ್ಭದಲ್ಲಿ ಕಲ್ಲೇಶ್ ಎನ್ನುವ ಯುವಕನ ಕಣ್ಣಿಗೆ ಪಟಾಕಿ ತಗುಲಿ ತೀರ್ವ ಗಾಯಗೊಂಡ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ

Read More
ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಲಿಂಗಾಯತರು ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ: ಶಾಸಕ ವಿಜಯಾನಂದ ಕಾಶಪ್ಪನವರ ಪ್ರಶ್ನೆ

ಹುನಗುಂದ: ಲಿಂಗಾಯತರಾದ ನಾವು ಎಷ್ಟರ ಮಟ್ಟಿಗೆ ಧರ್ಮ ಪಾಲನೆ ಮಾಡುತ್ತಿದ್ದೇವೆ ಎನ್ನುವುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ. ಗುರುಗಳಿಂದ ಮಾತ್ರ ಧರ್ಮ ಉಳಿಸಲು ಸಾಧ್ಯವಿಲ್ಲ ಭಕ್ತರು ಧರ್ಮವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡಬೇಕು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ವಿಜಯಾನಂದ ಕಾಶಪ್ಪನವರಹೇಳಿದರು. ಇನ್ನಷ್ಟು‌ ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ

Read More
Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

Muddebihal: ಬಿಜೆಪಿಯವರೇ ಪುರಸಭೆ ಅಧ್ಯಕ್ಷ ಹೇಳಿಕೆ ಟುಸ್ ಬಾಂಬ್-ಸಿ.ಬಿ.ಅಸ್ಕಿ ವ್ಯಂಗ್ಯ

ಮುದ್ದೇಬಿಹಾಳ : ಕೆಲವರಿಗೆ ಮಾತನಾಡುವ ಚಟ ಇರುತ್ತದೆ.ಅಂತೆಯೇ ಕೆಲವು ದಿನಗಳ ಹಿಂದೆ ಒಬ್ಬರು ಪತ್ರಿಕಾಗೋಷ್ಠಿ ನಡೆಸಿ (ಎ.ಎಸ್.ಪಾಟೀಲ್ ನಡಹಳ್ಳಿ) ಹಠಾತ್ ಸ್ಪೋಟದಂತೆ ಬಿಜೆಪಿಯವರೇ ಅಧ್ಯಕ್ಷರಾಗುತ್ತಾರೆ ಎಂದು ಹೇಳಿಕೆ ಕೊಟ್ಟಿದ್ದರು. ಆದರೆ ಅದು ಟುಸ್ ಬಾಂಬ್ ಆಗಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ,ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ

Read More
Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಪಟ್ಟಣದ

Read More
ಪರೋಕ್ಷವಾಗಿ ನಡಹಳ್ಳಿಗೆ ನಾಡಗೌಡರ ಪ್ರತ್ಯುತ್ತರ (ವಿಡಿಯೋ ನೋಡಿ)

ಪರೋಕ್ಷವಾಗಿ ನಡಹಳ್ಳಿಗೆ ನಾಡಗೌಡರ ಪ್ರತ್ಯುತ್ತರ (ವಿಡಿಯೋ ನೋಡಿ)

ಮುದ್ದೇಬಿಹಾಳ: ಪುರಸಭೆ ಚುನಾವಣೆಯಲ್ಲಿ ಭಾಗಿಯಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಬಡವರ ಜೀವನವನ್ನು ಮತ್ತಷ್ಟು ಸುಧಾರಿಸಲು ಬೆಂಬಲ ನೀಡುವೆ. ಪುರಸಭೆಯ ಸಭೆಗಳಲ್ಲಿ ಭಾಗಿಯಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ಈ ಜಯ ಕಾಂಗ್ರೆಸ್ ಪಕ್ಷಕ್ಕೆ,ಎಲ್ಲ ಸದಸ್ಯರಿಗೆ ಸಂದಿರುವ ಜಯ ಆಗಿದೆ ಎಂದರು.

Read More
Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

Muddebihal: ಕಾಂಗ್ರೆಸ್ಸಿಗರಿಗೇ ಪುರಸಭೆ ಪಟ್ಟ.. ಮಹೆಬೂಬ ಗೊಳಸಂಗಿ ಅಧ್ಯಕ್ಷ, ಪ್ರೀತಿ ದೇಗಿನಾಳ ಉಪಾಧ್ಯಕ್ಷೆ

ಮುದ್ದೇಬಿಹಾಳ : ತೀವ್ರ ಪೈಪೋಟಿಯಿಂದ ಕೂಡಿದ್ದ ಇಲ್ಲಿನ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಲ್ಲಿ ಸ್ವಪಕ್ಷೀಯರನ್ನೇ ಗದ್ದುಗೆಗೆ ಕೂಡಿಸುವ ಮೂಲಕ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ವಿರೋಧ ಪಕ್ಷದ ಮುಖಂಡರು ಮುಖಭಂಗ ಅನುಭವಿಸುವಂತೆ ಮಾಡಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಪಟ್ಟಣದ

Read More