Celebrate Eid ul Fitr with devotion

ಶ್ರದ್ಧಾ ಭಕ್ತಿಯಿಂದ ಈದ್ ಉಲ್ ಫಿತ್ರ್ ಆಚರಣೆ

ಶ್ರದ್ಧಾ ಭಕ್ತಿಯಿಂದ ಈದ್ ಉಲ್ ಫಿತ್ರ್ ಆಚರಣೆ

ಕುಳಗೇರಿ ಕ್ರಾಸ್ : ಸ್ಥಳೀಯವಾಗಿ ಇಂದು ಇಲ್ಲಿನ ರಾಮದುರ್ಗ ರೋಡನಲ್ಲಿರುವ ಜಾಮೀಯಾ ಮಸೀದಿಯಲ್ಲಿ ಎಲ್ಲಾ ಮುಸ್ಲಿಂ ಬಾಂಧವರು ರಂಜಾನ ಹಬ್ಬದ ನಿಮಿತ್ತಾವಾಗಿ ಸಾಮೂಹಿಕ ಪ್ರಾರ್ಥನೆಯನ್ನು ಮಾಡಿದರು ಈ ಸಂದರ್ಭದಲ್ಲಿ ಶ್ರೀ ಮೈಬೂಬಸಾಬ ಮಕಾನದಾರ ರವರು ರಂಜಾನ ತಿಂಗಳ ಉಪವಾಸದ ಮಹತ್ವದ ಕುರಿತು ಪ್ರವಚನ ನೀಡಿದರು.

ಉಪವಾಸ ಕೇವಲ ವೃತಾಚರಣೆ ಮಾತ್ರವಲ್ಲ. ಇದರಿಂದ ದೈಹಿಕ ಮಾನಸಿಕ ಆರೋಗ್ಯವೂ ವೃದ್ದಿಸುವುದು. ವರ್ಷದಲ್ಲಿ ಹನ್ನೊಂದು ತಿಂಗಳುಗಳ ಕಾಲ ಊಟ ಮಾಡಿ ಒಂದು ತಿಂಗಳ ಕಾಲ ಭಕ್ತಿಯಿಂದ ಉಪವಾಸ ಆಚರಿಸಿದರೆ ಪುಣ್ಯ ಲಭಿಸುವುದು. ಉಪವಾಸ ಕೈಗೊಳ್ಳುವವರು ಸೂರ್ಯೋದಯಕ್ಕಿಂತ ಮೊದಲು ಸೂರ್ಯಾಸ್ತದವರೆಗೂ ಉಪವಾಸ ಕೈಗೊಳ್ಳುವುದರ ಜೋತೆಗೆ ದುಶ್ಚಟಗಳಿಂದ ದೂರವಿರುವ ನಿಯಮವೂ ಇದೆ ಎಂದು ತಿಳಿಸಿದರು.

ಶ್ರೀ ಹಫೀಜ ಮಕ್ತುಂಸಾಬ ಮುಲ್ಲಾ ರವರು ಎಲ್ಲರಿಗೂ ಪ್ರಾರ್ಥನೆಯನ್ನು ಬೋಧಿಸಿದರು ಊರಿನ ಅಂಜುಮನ್ ಕಮೀಟಿಯ ಅಧ್ಯಕ್ಷರಾದ ಶ್ರೀ ಯಮನೂರ ಸಾಬ ನದಾಫ್, ಉಪಾಧ್ಯಕ್ಷರಾದ ಮುತ್ತುಸಾಬ ನದಾಫ್ ಹಾಗೂ ಪ್ರಮುಖರಾದ ಶ್ರೀ ಮಹ್ಮದ ಸಾಬ ಮುಲ್ಲಾ, ಸೈದುಸಾಬ ನದಾಫ್, ಅಬ್ದುಲ್ ಸಾಬ ನದಾಫ್, ಬಿ.ಜಿ ಲೋಕಾಪೂರ, ಸಿ. ಎ ಜಕಾತಿ, ಆರ್. ಎಸ್. ಬಾಗವಾನ ಖಾನಾಪೂರ ಹಾಗೂ ಕುಳಗೇರಿ ಕ್ರಾಸ್ ಗ್ರಾಮದ ಸಮಸ್ತ ಮುಸ್ಲಿಂ ಬಾಂಧವರು ಮತ್ತು ಪೋಲೀಸ್ ಸಿಬ್ಬಂದಿರವರು ಹಾಜರಿದ್ದರು.

Latest News

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ :                             ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ : ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ಮುದ್ದೇಬಿಹಾಳ : ಸತ್ಯದ ಪರವಾಗಿರುವ ವರದಿಗಳಿಗೆ ಸದಾ ಸಾಮಾಜಿಕವಾಗಿ ಸ್ಪಂದನೆ ಇದ್ದೇ ಇರುತ್ತದೆ.ವರದಿಯನ್ನು ಉತ್ಪೇಕ್ಷೆಯಾಗಿ

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜುಮುದ್ದೇಬಿಹಾಳ : ಹಿಂದೂ ಧರ್ಮವನ್ನು ಒಪ್ಪಿಕೊಂಡಿರುವ ಎಲ್ಲ ಜಾತಿಗಳನ್ನು ಒಗ್ಗೂಡಿಸಿ ಇದೇ ಪ್ರಥಮ ಬಾರಿಗೆ ಮುದ್ದೇಬಿಹಾಳದಲ್ಲಿ ಭಾನುವಾರ ಹಿಂದೂ ಮಹಾ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.ಮುದ್ದೇಬಿಹಾಳದ ಬನಶಂಕರಿ ದೇವಸ್ಥಾನದಿಂದ ಮದ್ಯಾಹ್ನ 3.45 ಕ್ಕೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಅಂದಾಜು 20 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.ಸಂಜೆ 5.30 ಕ್ಕೆ ಇಲ್ಲಿನ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿರುವ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯಲಿರುವ

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ:       ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಮುದ್ದೇಬಿಹಾಳ (ವಿಜಯಪುರ ) : ಪ್ರಸ್ತುತ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ (KSAWU) ಬಯೋಇನ್ಫರ್ಮ್ಯಾಟಿಕ್ಸ್ ವಿಭಾಗದಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ದೀಪಾ ಕೆ. ಸಿನ್ನೂರ ಅವರಿಗೆ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿ ಗೌರವಿಸಿದೆ. ​​        ಈಚೇಗೆ ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ​ ಬಿಎಲ್ ಡಿಇ  ವಿಶ್ವವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.           ಇವರು ವಿಜಯಪುರದ ಶ್ರೀ ಬಿ.