Cement Garlic Now cement garlic has hit the market

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ (Cement Garlic) ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ (Cement Garlic) ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ಇದನ್ನೂ ಓದಿ: Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ