Cement Garlic Now cement garlic has hit the market

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

Cement Garlic: ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಸಿಮೆಂಟ್ ಬೆಳ್ಳುಳ್ಳಿ!

ನವದೆಹಲಿ: ಯಾವುದೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದಾಗ ಅದರ ನಕಲು ಮಾಡಿ ಮಾರಾಟ ಮಾಡುವುದು ಅಪರಾಧ ಜಗತ್ತಿನಲ್ಲಿ ಹೊಸ ಬೆಳವಣಿಗೆ ಅಲ್ಲ. ಇಂಥದ್ದೇ ಆತಂಕಕಾರಿ ಬೆಳವಣಿಗೆಯೊಂದಲ್ಲಿ ಸಿಮೆಂಟ್‌ನಲ್ಲಿ ಬೆಳ್ಳುಳ್ಳಿ (Cement Garlic) ಪ್ರತಿಕೃತಿ ಮಾಡಿ, ಅದನ್ನು ನಿಜವಾದ ಬೆಳ್ಳುಳ್ಳಿ ಜೊತೆ ಮಾರಾಟ ಮಾಡುತ್ತಿರುವ ಪ್ರಕರಣ ಮಹಾರಾಷ್ಟ್ರದ ಹಲವು ಕಡೆ ಬೆಳಕಿಗೆ ಬಂದಿದೆ.

Join Our Telegram: https://t.me/dcgkannada

ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆ.ಜಿ.ಗೆ 300-350 ರು. ತಲುಪಿರುವ ಬೆನ್ನಲ್ಲೇ, ಮಹಾರಾಷ್ಟ್ರದ ಮಾರುಕಟ್ಟೆಗಳಲ್ಲಿ ಸಿಮೆಂಟ್ ಬೆಳ್ಳುಳ್ಳಿ ಮಾರಾಟದ ಪ್ರಕರಣಗಳು ಪತ್ತೆಯಾಗಿವೆ. ಆಕೋಲಾದಲ್ಲಿ ಬಿಕರಿಗೆ ಇಟ್ಟಿದ್ದ ನೈಜ ಬೆಳ್ಳುಳ್ಳಿ ನಡುವೆ ನೈಜ ಬೆಳ್ಳುಳ್ಳಿಯನ್ನೇ ಹೋಲುವ ಸಿಮೆಂಟ್ ಬೆಳ್ಳುಳ್ಳಿ (Cement Garlic) ಪತ್ತೆಯಾಗಿದೆ. ಸಿಮೆಂಟ್ ಬಳಸಿ ಪ್ರತಿಮೆಗಳನ್ನು ನಿರ್ಮಿಸುವಂತೆ ಬೆಳ್ಳುಳ್ಳಿ ಪ್ರತಿಕೃತಿ ಮಾಡಿ ಅದಕ್ಕೆ ಬಿಳಿಯ ಬಣ್ಣ ಹಚ್ಚಲಾಗಿದೆ.

ಸುಭಾಷ್ ಪಾಟೀಲ್ ಎಂಬ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ ಮಾರುಕಟ್ಟೆಯಿಂದ 250 ಗ್ರಾಂ ಬೆಳ್ಳುಳ್ಳಿ ಖರೀದಿಸಿ ಮನೆಗೆ ತಂದಿದ್ದರು. ಮನೆಯಲ್ಲಿ ಬೆಳ್ಳುಳ್ಳಿ ಸಿಪ್ಪೆ ಬಿಡಿಸಲು ಹೋದಾಗ ಆಗಿಲ್ಲ. ಬಳಿಕ ಚಾಕುವಿನಿಂದ ಕತ್ತರಿಸಿದಾಗ ಒಳಗೆ ಸಿಮೆಂಟ್ ಕಂಡುಬಂದಿದೆ. ಇದೇ ರೀತಿ ಹಲವು ಗ್ರಾಹಕರು ತಾವು ವಂಚನೆಗೆ ಒಳಗಾಗಿದ್ದರ ಕುರಿತು ಮಾಹಿತಿ ಹಂಚಿ ಕೊಂಡಿದ್ದಾರೆ.

ಇದನ್ನೂ ಓದಿ: Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ನೈಜ ಬೆಳ್ಳುಳ್ಳಿ ಜೊತೆಗೆ ಈ ನಕಲಿ ಬೆಳ್ಳುಳ್ಳಿ ಸೇರಿಸುವಮೂಲಕ ತೂಕ ಹೆಚ್ಚಿಸುವ ತಂತ್ರಕ್ಕೆ ವ್ಯಾಪಾರಿಗಳು ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಖರೀದಿಸಿದ ಹಲವು ವ್ಯಕ್ತಿಗಳು ನಕಲಿ ಬೆಳ್ಳುಳ್ಳಿ ಒಡೆದಾಗ ಒಳಗಿನಿಂದ ಸಿಮೆಂಟ್ ಪುಡಿ ಉದುರುತ್ತದೆ.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ