Champai Soren Former CM joins BJP

Champai Soren: ಬಿಜೆಪಿಗೆ ಮಾಜಿ ಸಿಎಂ ಸೇರ್ಪಡೆ..?!

Champai Soren: ಬಿಜೆಪಿಗೆ ಮಾಜಿ ಸಿಎಂ ಸೇರ್ಪಡೆ..?!













ಜಾರ್ಖಂಡ್‌: ಮಾಜಿ ಸಿಎಂ ಹಾಗೂ JMM ಶಾಸಕ ಚಂಪೈ ಸೊರೆನ್ (Champai Soren) ಬಿಜೆಪಿ ಸೇರಲಿದ್ದಾರಂತೆ. ಈಗಾಗಲೇ ಅವರು ದೆಹಲಿ ತಲುಪಿದ್ದು, ಅಮಿತ್ ಶಾ ಅವರ ಸಮ್ಮುಖದಲ್ಲಿ ತಮ್ಮ ಇತರೆ ಮೂವರು JMM ಶಾಸಕರೊಂದಿಗೆ ಬಿಜೆಪಿ ಸೇರಲಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚೆಗೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಜೈಲಿಗೆ ಹೋಗಿದ್ದಾಗ ಅವರ ಜವಾಬ್ದಾರಿಯನ್ನು ನಿಭಾಯಿಸಿದ್ದರು.

Join Our Telegram: https://t.me/dcgkannada

ಚಂಪೈ ಸೊರೇನ್ (Champai Soren) ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಅವರು ತಮ್ಮ ಸಿಬ್ಬಂದಿಯೊಂದಿಗೆ ಇಂದು ಮುಂಜಾನೆ ದೆಹಲಿಗೆ ತೆರಳಿರುವುದು ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿದಂತಿದೆ.

ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೇನ್ ಅವರು ಜನವರಿ 31ರಂದು ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿದ್ದರು. ಅದಕ್ಕೂ ಕೆಲ ಕ್ಷಣ ಮುನ್ನ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: Accident: ಟೋಲ್ ಸಿಬ್ಬಂದಿ ಎಡವಟ್ಟು.. ಸರಣಿ ಅಪಘಾತ..

ಬಳಿಕ, ಚಂಪೈ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು. ಫೆ.2ರಂದು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಐದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ಹೇಮಂತ್ ಸೊರೇನ್ ಪುನಃ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿರುವುದಕ್ಕೆ ಚಂಪೈ ಸೊರೇನ್ ಅಸಮಾಧಾನಗೊಂಡಿದ ಎನ್ನಲಾಗಿದೆ.

ರಾಜ್ಯಪಾಲರ ನಡೆ ಖಂಡಿಸಿ ನಾಳೆ ಕಾಂಗ್ರೆಸ್ ಪ್ರತಿಭಟನೆ : ಡಿಕೆಶಿ

ಬೆಂಗಳೂರು : ರಾಜ್ಯಪಾಲರು ವಿವಾದವೇ ಅಲ್ಲದ ವಿಚಾರವನ್ನು ವಿವಾದ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿದ್ದಾರೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ರಾಜ್ಯಪಾಲರ ನಡೆಯನ್ನು ಖಂಡಿಸಿ ಪಕ್ಷವು ರಾಷ್ಟ್ರಪತಿಗೆ ಮನವಿಯನ್ನು ಸಲ್ಲಿಸಲಿದೆ. ಯಾವುದೇ ದಾಂದಲೆ ಇಲ್ಲದೆ ಶಾಂತಿಯುತವಾಗಿ ಎಚ್ಚರಿಕೆಯಿಂದ ಪ್ರತಿಭಟನೆ ನಡೆಸಲಾಗುವುದು. ಗಾಂಧಿ ಪ್ರತಿಪಾದಿಸಿದ ಶಾಂತಿ ಮಾರ್ಗದಲ್ಲಿ ಪ್ರತಿಭಟನೆ ನಡೆಸಿ ದೇಶಕ್ಕೆ ಸಂದೇಶ ನೀಡುವುದಾಗಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ರಾಜ್ಯಪಾಲರು ತೀರ್ಮಾನ ಸರಿಯಾಗಿ ಮಾಡಿಲ್ಲ. ಸಚಿವ ಸಂಪುಟ, ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿದೆ. ಹಿಂದಿನ ಸಂಪುಟ ಸಭೆಯಲ್ಲ ನಾವು ಕೈಗೊಂಡ ನಿರ್ಣಯವನ್ನು ರಾಜ್ಯಪಾಲರು ಸ್ವೀಕರಿಸಿಲ್ಲ. ರಾಜಭವನವನ್ನು ದುರಪಯೋಗ ಮಾಡಿ ನಿರ್ಧಾರ ಹೊರಡಿಸಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದ್ದರು.

Latest News

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ

ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ ವರ್ಷವೂ 625ಕ್ಕೆ 625 ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲಿಗಳಾಗಿ ಹೊರಹೊಮ್ಮಿದ್ದು ಶಾಲೆ ಹಾಗೂ ತನ್ನನ್ನು ಹೆತ್ತವರ ಕೀರ್ತಿ ತಂದಿದ್ದಾಳೆ.ಹುನಗುಂದ ತಾಲ್ಲೂಕಿನ ನಿವೃತ್ತ ಶಿಕ್ಷಕ ಬಸವರಾಜ ಕಂದಕೂರ ಹಾಗೂ ಇಲಕಲ್ ಶಿಕ್ಷಣದ ಇಲಾಖೆಯಲ್ಲಿ ಸಿಆರ್‌ಪಿ ಆಗಿ ಸೇವೆ ಸಲ್ಲಿಸುತ್ತಿರುವ ಗಿರಿಜಾ ಕಂದಕೂರ ಅವರ ಪುತ್ರಿ ಸೌಜನ್ಯಾ ಕಂದಕೂರ 625 ಅಂಕಗಳನ್ನು ಪಡೆದುಕೊಂಡು ಅದ್ವಿತೀಯ ಸಾಧನೆ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು ಕೆಲವು ವಿದ್ಯಾಸಂಸ್ಥೆಯವರು ಸಂಪರ್ಕಿಸಿ ಅವರನ್ನು ತಮ್ಮ ವಿದ್ಯಾಸಂಸ್ಥೆಗಳಲ್ಲಿ ಉಚಿತವಾಗಿ ಓದಿಸುವ ಭರವಸೆ ನೀಡುತ್ತಿದ್ದು ಅದಕ್ಕೆ ಪಾಲಕರ ಮಾರು ಹೋಗಬಾರದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದುಕೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶೇ.90-95ಕ್ಕೂ