Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ