Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ ವತಿಯಿಂದ ಬುದ್ಧ,,ಬಸವ ಹಾಗೂ ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಮೇಳದ ಪ್ರಮುಖರಾದ ಅನಿಲ ಹೊಸಮನಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ್ ಹೈಸ್ಕೂಲ್ ಆವರಣದಲ್ಲಿ ಈ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ .ಮೇಳಕ್ಕೆ ಸಾಹಿತ್ಯ ಬಳಗದಿಂದಲೇ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಲಾಗುತ್ತಿದ್ದು ಯಾವುದೇ ರಾಜಕಾರಣಿಯ ಬಳಿ ಇದಕ್ಕಾಗಿ ಕೈಒಡ್ಡಿಲ್ಲ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಮಂಡಿಸಿದ "ಎ ಸ್ಟಡಿ ಆಫ್ ಲರ್ನಿಂಗ್ ಟೀಚಿಂಗ್ ಅಂಡ್ ಥಿಂಕಿAಗ್ ಸ್ಟೈಲ್ ಆಫ್ ಪ್ರಾಸ್ಪೆಕ್ಟಿವ್ ಟೀಚರ್ಸ್ ಇನ್ ರಿಲೇಶನ್ ಟು ದೇಆರ್ ಟೀಚಿಂಗ್ ಕಾಂಪಿಟನ್ಸ" ವಿಷಯದ ಮೇಲೆ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ. ಹಾಲಿ ವಿಜಯಪುರದ ಶ್ರೀ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ