Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಾಸಕ ಸಿ.ಎಸ್.ನಾಡಗೌಡರು ವಿಶೇಷ ಮುತುವರ್ಜಿ ವಹಿಸಿ ನಗರದಲ್ಲಿ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ಟ್ರಾಫಿಕ್ ಸಿಗ್ನಲ್ ವ್ಯವಸ್ಥೆ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ ಎಂದು ಡಿವೈಎಸ್ಪಿ ಚಂದ್ರಕಾAತ ನಂದರೆಡ್ಡಿ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಕಾರ್ಯದ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಮುದ್ದೇಬಿಹಾಳ ಪಟ್ಟಣದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ ಮೂಲಕ ಸಮಾಜಕ್ಕೆ ಆದರ್ಶಪ್ರಾಯರಾಗಿದ್ದಾರೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಿರುವ ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಸರ್ಕಾರಿ ಕೈಗಾರಿಕಾ ಹಾಗೂ ಉದ್ಯೋಗ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಗಂಗಮ್ಮ ಚಿನಿವಾರ ಅವರು ಬಂಥನಾಳ ಶಿವಯೋಗಿಗಳ ಮಾತಿನಿಂದ ಪ್ರೇರಿತರಾಗಿ ಶಿಕ್ಷಣಕ್ಕಾಗಿ ತಮ್ಮ ಇಡೀ ಆಸ್ತಿಯನ್ನು ದಾನ