Channapatna by-election: Explosive bomb exploded by C.P. Yogeshwar

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

Channapattana by election: ಸ್ಫೋಟಕ ಬಾಂಬ್ ಸಿಡಿಸಿದ ಸಿ.ಪಿ. ಯೋಗೇಶ್ವರ್

ರಾಮನಗರ : ಚನ್ನಪಟ್ಟಣ ಉಪ ಚುನಾವಣೆಗೆ (Channapattana by election) ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಅಂಗಳಕ್ಕೆ ತಲುಪಿದರೂ ಹೈಡ್ರಾಮಾ ಮುಂದುವರಿದಿದೆ.

Join Our Telegram: https://t.me/dcgkannada

ಈ ಬಗ್ಗೆ ಸಿ.ಪಿ.ಯೋಗೇಶ್ವ‌ರ್ ಸ್ಫೋಟಕ ಹೇಳಿಕೆ ನೀಡಿದ್ದು, ಉಪಚುನಾವಣೆಗೆ ನನಗೆ ಟಿಕೆಟ್ ಸಿಗದಿದ್ದರೆ, ಪಕ್ಷೇತರ ಇಲ್ಲವೇ ಬಿಎಸ್ಪಿಯಿಂದ ಸ್ಪರ್ಧಿಸುವುದಾಗಿ‌ ಹೇಳಿಕೊಂಡಿರುವುದು ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸದಿದ್ದರೂ ಅವರಿಗೆ ಬಿಎಸ್ಪಿ ಬೆಂಬಲ‌ಸಿಗುವುದು ಪಕ್ಕಾ ಆಗಿದೆ. ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆಂದು ವರದಿಯಾಗಿದೆ.

ಬಿಜೆಪಿ ಅಥವಾ ಜೆಡಿಎಸ್ ನಿಂದಲೂ ತಮಗೆ ಟಿಕೆಟ್ ಸಿಕ್ಕರೂ ಸರಿ. ಹಾಗೊಂದು ವೇಳೆ ಎರಡೂ ಪಕ್ಷದಿಂದ ಟಿಕೆಟ್ ಸಿಗದಿದ್ದರೆ ತಾವು BSP ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಒತ್ತಿ-ಒತ್ತಿ ಸಭೆಯಲ್ಲಿ ಹೇಳಿದ್ದಾರಂತೆ ಸಿಪಿವೈ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ (Channapattana by election) ಕ್ಷೇತ್ರಕ್ಕೆ ಮಿತ್ರ ಪಕ್ಷ ಬಿಜೆಪಿಗೆ ದಳಪತಿಗಳು ಕ್ಷೇತ್ರ ಬಿಟ್ಟುಕೊಡುತ್ತಿಲ್ಲ ಎಂದು ಮನಗಂಡಿರುವ ಯೋಗೇಶ್ವ‌ರ್, ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಎನ್ನಲಾಗಿದೆ.

ಇದನ್ನೂ ಓದಿ: Green gram: ಇಂದಿನಿಂದ ಹೆಸರು ಕಾಳು ಖರೀದಿ ಆರಂಭ

ಒಟ್ಟಾರೆ, ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಪಡೆದೇ ತೀರಬೇಕು ಎಂದು ಯೋಗೇಶ್ವರ್ ಹಠಕ್ಕೆ ಬಿದ್ದಿದ್ದಾರೆ. ಕಳೆದ 15 ದಿನಗಳಲ್ಲಿ 3 ಬಾರಿ ದಿಲ್ಲಿಗೆ ಹಾರಿದ್ದಾರೆ. ಅಲ್ಲೇ ಠಿಕಾಣಿ ಹೂಡಿದ್ದು, ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚನ್ನಪಟ್ಟಣದ ಟಿಕೆಟ್ ಫೈಟ್ ರಣರೋಚಕ ಘಟ್ಟಕ್ಕೆ ತಲುಪಿದೆ‌.

Latest News

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

Prize Money Scholarship 2025: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಕಡೆಯಿಂದ ಗುಡ್ ನ್ಯೂಸ್ ನೀಡಿದೆ. 2024 ಮತ್ತು 2025 ನೇ ಸಾಲಿನ ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಹಾಗೂ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿಯನ್ನು ಕರೆಯಲಾಗಿದೆ. Join Our Telegram: https://t.me/dcgkannada ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣ ಅನುಕೂಲಕ್ಕಾಗಿ ಸಾಕಷ್ಟು ಯೋಜನೆ ಮತ್ತು ಸ್ಕಾಲರ್ಶಿಪ್ ಗಳನ್ನು ಜಾರಿಗೆ ತರುತ್ತಿದೆ ಮತ್ತು ಅವರ ಪರೀಕ್ಷೆ ಉತ್ತಮವಾಗಿ ಪಾಸಾಗಿದ್ದರೆ ಸಾಕು.

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ