Channapatna by-election: Explosive bomb exploded by C.P. Yogeshwar

Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಟಿಕೆಟ್ (Channapattana by election) ಕಾವು ಏರುತ್ತಿದ್ದು, ಇದೇ ವಿಚಾರವಾಗಿ ಶುಕ್ರವಾರ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ವರಿಷ್ಠರನ್ನು ಭೇಟಿ ಮಾಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಈ ವೇಳೆ ಉಪ ಚುನಾವಣೆ ಟಿಕೆಟ್ ಆಕಾಂಕ್ಷಿ ಸಿ.ಪಿ.ಯೋಗೇಶ್ವರ್ ಅವರು ಬಿಎಸ್ಪಿ ಅಥವಾ ಬೇರೆ ಪಕ್ಷ ಸೇರುವ ಸಾಧ್ಯತೆಯನ್ನು ರಾಜ್ಯದ ನಾಯಕರು ತಳ್ಳಿಹಾಕಿದ್ದಾರೆ. ಅವರು ಬಿಜೆಪಿಯಲ್ಲೇ ಉಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಶಾಸಕರಾದ ಅರವಿಂದ್ ಬೆಲ್ಲದ್, ಸಿ.ಎನ್.ಅಶ್ವತ್ಥನಾರಾಯಣ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿ ಸಿ.ಪಿ. ಯೋಗೇಶ್ವರ್ ಅವರನ್ನೊಳಗೊಂಡ ನಿಯೋಗ ಜೆ.ಪಿ.ನಡ್ಡಾ ಹಾಗೂ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಉಪಚುನಾವಣೆ ಕುರಿತು ಚರ್ಚಿಸಿತು.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಆರ್.ಅಶೋಕ್ ಮಾತನಾಡಿ, ಗುರುವಾರ ರಾತ್ರಿ ಚನ್ನಪಟ್ಟಣ ಉಪಚುನಾವಣೆ ಕುರಿತು ಸುದೀರ್ಘ ಚರ್ಚೆಯಾಗಿದೆ. ಶುಕ್ರವಾರ ಬಿ.ಎಲ್. ಸಂತೋಷ್ ಮತ್ತು ನಡ್ಡಾ ಅವರೊಂದಿಗೂ ಮಾತುಕತೆ ನಡೆಸಿದ್ದೇವೆ. ಟಿಕೆಟ್ ಬಗ್ಗೆ ಎನ್‌ಡಿಎ ನಾಯಕರು ನಿರ್ಧಾರ ಮಾಡುತ್ತಾರೆ ಎಂದರು.

ಇದೇ ವೇಳೆ ಯೋಗೇಶ್ವರ್ ಬಿಎಸ್ಪಿ ಅಥವಾ ಬೇರೆ ಪಕ್ಷ ಸೇರಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆಂಬ ಸುದ್ದಿಗಳ ಕುರಿತು ಪ್ರತಿಕ್ರಿಯಿಸಿದ ಅವರು ಅಂಥ ಸಾಧ್ಯತೆಗಳನ್ನು ತಳ್ಳಿಹಾಕಿದರು. ಯೋಗೇಶ್ವ‌ರ್ ಅವರು ಬೇರೆ ಪಕ್ಷಕ್ಕೆ ಸೇರ್ಪಡೆಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಊಹಾಪೋಹ. ಅವರು ಬಿಜೆಪಿಯಲ್ಲೇ ಇರಲಿದ್ದಾರೆ. (Channapattana by election)

ಟಿಕೆಟ್ ವಿಚಾರವಾಗಿ ಜೆಡಿಎಸ್ ವರಿಷ್ಠ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ನಮ್ಮ
ವರಿಷ್ಠರು ಸೇರಿ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ

ಡಿಕೆಶಿಗೆ ಟಾಂಗ್

ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ ಅಶೋಕ್, ಅವರು ಆಚನ್ನಪಟ್ಟಣಕ್ಕೆ ಹೋಗಿ ಜನರ ಕಿವಿ ಮೇಲೆ ಹೂವಿಡಲು ಸಾಧ್ಯವಿಲ್ಲ. ಕ್ಷೇತ್ರದ ಜನರು ಜಾಣರಿದ್ದಾರೆ. ಡಿ.ಕೆ.ಶಿವಕುಮಾರ್ ವಿಸಿಟಿಂಗ್ ಡಾಕ್ಟರ್ ಇದ್ದಂತೆ. ಚುನಾವಣೆ ಇದ್ದಾಗ ಮಾತ್ರ ಕ್ಷೇತ್ರಕ್ಕೆ ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ