ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಮುದ್ದೇಬಿಹಾಳ : ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ದಿ.ನಾರಾಯಣರಾವ ಭೋಸಲೆ ಹಾಗೂ ರಾಮರಾವ ಕುಲಕರ್ಣಿ ಸ್ಮರಣಾರ್ಥ ಜ.23 ರಂದು ಸಂಜೆ 5.45ಕ್ಕೆ ಪಟ್ಟಣದ ಓಂ ಶಾಂತಿ ಭವನದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಾಗತಿಕ ಶಾಂತಿ ಹಾಗೂ ಸೌಹಾರ್ದತೆ ಕುರಿತು ಉಪನ್ಯಾಸ ನಡೆಯಲಿದೆ.ದಿವ್ಯ ಸಾನಿಧ್ಯವನ್ನು ಓಂಶಾAತಿ ಭವನದ ಬ್ರಹ್ಮಕುಮಾರಿ ಮಂಜುಳಾ ಅಕ್ಕನವರು, ಬ್ರಹ್ಮಕುಮಾರಿ ರೇಣುಕಾ ಅಕ್ಕನವರು ವಹಿಸುವರು.ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಅಧ್ಯಕ್ಷತೆ ವಹಿಸುವರು.

ಅರಿಹಂತ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮಹಾವೀರ ಸಗರಿ,ಹನುಮಾನ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಪಿ.ಕುಲಕರ್ಣಿ , ದತ್ತಿ ದಾನಗಳಾದ ರಾಜೇಂದ್ರ ಭೋಸಲೆ,ಸರೋಜಾ ಕುಲಕರ್ಣಿ, ಕಸಾಪ ಗೌರವ ಕಾರ್ಯದರ್ಶಿ ವಾಯ್.ಎಚ್.ವಿಜಯಕರ್, ಉದ್ಯಮಿದಾರ ರವೀಂದ್ರ ಭೋಸಲೆ ಮುಖ್ಯ ಅತಿಥಿಗಳಾಗಿ ಆಗಮಿಸುವರು.ನಿವೃತ್ತ ಶಿಕ್ಷಕ ಶಂಕರ ಬೇವಿನಗಿಡದ ಉಪನ್ಯಾಸ ನೀಡುವರು.

Latest News

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 ,

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ

ಜಮಖಂಡಿ ARTO ಜಯರಾಮ ನಾಯಕ ಮನೆ ಕಳ್ಳತನ

ಜಮಖಂಡಿ ARTO ಜಯರಾಮ ನಾಯಕ ಮನೆ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ನೇಬಗೇರಿ ತಾಂಡಾದ ನಿವಾಸಿ,ಜಮಖಂಡಿ ARTO ಜಯರಾಂ ನಾಯಕ ಅವರ ಮುದ್ನಾಳ ಗ್ರಾಮದ ತೋಟದ ಮನೆಯಲ್ಲಿ ಜ.21 ರಂದು ಮಧ್ಯರಾತ್ರಿ ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳುವು ಮಾಡಿಕೊಂಡು ಕಳ್ಳರು ಪರಾರಿಯಾದ ಘಟನೆ ಬುಧವಾರ ನಡೆದಿದೆ.ಜಮಖಂಡಿಯಲ್ಲಿ ಎ.ಆರ್.ಟಿ.ಒ ಆಗಿ ಸೇವೆಯಲ್ಲಿರುವ ಜಯರಾಮ ನಾನಪ್ಪ ನಾಯಕ ಅವರ ಮನೆಗಳ್ಳತನ ಮಾಡಲಾಗಿದೆ.ದಿನಾಂಕ:21/01/2026 ರಂದು ಸಾಯಂಕಾಲ 06:00 ಗಂಟೆಯಿಂದ ದಿನಾಂಕ:22/01/2026 ರಂದು 00-20 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ;                                           ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ; ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಮುದ್ದೇಬಿಹಾಳ : ಉಪ ನೋಂದಣಿ ಕಛೇರಿಯಲ್ಲಿ ನೋಂದಾಯಿತವಲ್ಲದ ಡಿಜಿಟಲ್ ಈ ಸ್ಟ್ಯಾಂಪಿoಗ್ ಆನ್‌ಲೈನ್‌ನಲ್ಲಿ ಸೇವೆ ಸಲ್ಲಿಸುವ ಕುರಿತು ತರಬೇತಿ ಕಾರ್ಯಕ್ರಮ ಈಚೇಗೆ ಜರುಗಿತು. ಜಿಲ್ಲಾ ನೋಂದಣಿ ಇಲಾಖೆಯ ಅಭಿಯಂತರ ಚಂದ್ರಶೇಖರ ಕೊಣ್ಣೂರ,ತಹಶೀಲ್ದಾರ್ ಕೀರ್ತಿ ಚಾಲಕ್, ಉಪ ನೋಂದಣಾಧಿಕಾರಿ ಸಚಿನ ಖೈನೂರ ಅವರು ತಿಳಿವಳಿಕೆ ನೀಡಿದರು. ದಸ್ತು ಬರಹಗಾರ ಸಂಘದ ಅಧ್ಯಕ್ಷ ಎಚ್.ಆರ್.ಬಾಗವಾನ ಮಾತನಾಡಿ, ಡಿಜಿಟಲ್ ಈ ಸ್ಟ್ಯಾಂಪ ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.ವಿಜಯಪುರ ಜಿಲ್ಲಾ ನೋಂದಣಾಧಿಕಾರಿ