CM Siddaramaiah insulted by private news channel..! Magnificent Narasimhamurthy painted by Grahachara

CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

ನವದೆಹಲಿ: ಮೂಡಾ ಹಗರಣದ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯರ (CM Siddaramaiah) ಕುರಿತು ದೇಶಾದ್ಯಂತ ಚರ್ಚೆ ಜೋರಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ಕುರಿತು ಖಾಸಗಿ ಸುದ್ದಿ ವಾಹಿನಿಗಳು ಡಿಬೆಟ್ ಮೇಲೆ ಡಿಬೆಟ್ ನಡೆಸುತ್ತಿವೆ. ಹೀಗೆ ಡಿಬೆಟ್ ನಡೆಸುತ್ತಿದ್ದ ಖ್ಯಾತ ಸುದ್ದಿ ವಾಹಿನಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿತು. ಆಗ ಡಿಬೆಟ್‌ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಮೂರ್ತಿ ಅವರಿಂದ ಛೀಮಾರಿ ಹಾಕಿದ್ದಾರೆ.

ಖ್ಯಾತ ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿಯಲ್ಲಿ ಮೂಡಾ ಹಗರಣದ ಡಿಬೆಟ್ ವೇಳೆ ಸುದ್ದಿ ವಾಹನಿ ಟ್ಯಾಗ್ಲೈನ್ ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಸಿದ್ದ ಎಂದು ನಮೂದಿಸಿದ್ದು, ಡಿಬೆಟ್ ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರನ್ನು ಕೆರಳಿಸಿದೆ.

ಡಿಬೆಟ್ ನಲ್ಲಿ ಮಾತನಾಡುವ ಸರದಿ ಬರುವವರೆಗೆ ತಾಳ್ಮೆಯಿಂದ ಕಾದ ಭವ್ಯ ನರಸಿಂಹಮೂರ್ತಿ, ನ್ಯೂಸ್ ಆ್ಯಂಕರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳನ್ನು ಸಿದ್ದ ಎಂದು ನಿಮ್ಮ ಸುದ್ದಿ ವಾಹಿನಿ ಅವಹೇಳನಕಾರಿಯಾಗಿ ಉಲ್ಲೇಖಿಸುವುದನ್ನು ಸಹಿಸಲು ಸಾಧ್ಯವಿಲ್ಲ, ಇದು ಗೌರವವಲ್ಲ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವೇಂದು ನರೇಂದ್ರ, ನರೇನ್ ಎಂದು ಹೆಸರನ್ನು ಬಳಸುವುದಿಲ್ಲ. ನರೇಂದ್ರ ಮೋದಿ ಅವರಿಗೆ ಕೊನೆಯ ಹೆಸರಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕೊನೆಯ ಹೆಸರಿಲ್ಲ. ಈ ಕೂಡಲೇ ಸಿದ್ದರಾಮಯ್ಯ ಅವರನ್ನು ಗೌರವ ಪೂರ್ವಕವಾಗಿ ಪೂರ್ತಿಯಾಗಿ ಬಳಸಬೇಕು ಎಂದು ತಾಕೀತು ಮಾಡಿದರು‌.

ಸಿದ್ದರಾಮಯ್ಯ ಅವರು ಕರ್ನಾಟಕದ ಹಿರಿಯ ಮುಖಂಡರಾಗಿದ್ದಾರೆ. ಸಾಂವಿಧಾನಿಕವಾಗಿ ಉನ್ನತ ಹುದ್ದೆಯಲ್ಲಿದ್ದಾರೆ ಎಂಬುದನ್ನು ತಿಳಿಯಬೇಕೆಂದು ಆಗ್ರಹಿಸಿದರು.

ಕೂಡಲೇ ಆದ ತಪ್ಪಿಂದ ಹೆಚ್ಚೆತ್ತ ಸುದ್ದಿ ವಾಹಿನಿ ಆ್ಯಂಕರ್ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ‌.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ