CM Siddaramaiah insulted by private news channel..! Magnificent Narasimhamurthy painted by Grahachara

CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

CM Siddaramaiahಗೆ ಖಾಸಗಿ ಸುದ್ದಿವಾಹಿನಿ ಅವಹೇಳನ..! ಗ್ರಹಚಾರ ಬಿಡಿಸಿದ ಭವ್ಯ ನರಸಿಂಹಮೂರ್ತಿ (ವಿಡಿಯೋ ವೈರಲ್)

ನವದೆಹಲಿ: ಮೂಡಾ ಹಗರಣದ ಆರೋಪದ ಕುರಿತು ಸಿಎಂ ಸಿದ್ದರಾಮಯ್ಯರ (CM Siddaramaiah) ಕುರಿತು ದೇಶಾದ್ಯಂತ ಚರ್ಚೆ ಜೋರಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada

ಈ ಕುರಿತು ಖಾಸಗಿ ಸುದ್ದಿ ವಾಹಿನಿಗಳು ಡಿಬೆಟ್ ಮೇಲೆ ಡಿಬೆಟ್ ನಡೆಸುತ್ತಿವೆ. ಹೀಗೆ ಡಿಬೆಟ್ ನಡೆಸುತ್ತಿದ್ದ ಖ್ಯಾತ ಸುದ್ದಿ ವಾಹಿನಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿತು. ಆಗ ಡಿಬೆಟ್‌ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಮೂರ್ತಿ ಅವರಿಂದ ಛೀಮಾರಿ ಹಾಕಿದ್ದಾರೆ.

ಖ್ಯಾತ ಖಾಸಗಿ ಸುದ್ದಿವಾಹಿನಿ ಎನ್‌ಡಿಟಿವಿಯಲ್ಲಿ ಮೂಡಾ ಹಗರಣದ ಡಿಬೆಟ್ ವೇಳೆ ಸುದ್ದಿ ವಾಹನಿ ಟ್ಯಾಗ್ಲೈನ್ ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಸಿದ್ದ ಎಂದು ನಮೂದಿಸಿದ್ದು, ಡಿಬೆಟ್ ನಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರನ್ನು ಕೆರಳಿಸಿದೆ.

ಡಿಬೆಟ್ ನಲ್ಲಿ ಮಾತನಾಡುವ ಸರದಿ ಬರುವವರೆಗೆ ತಾಳ್ಮೆಯಿಂದ ಕಾದ ಭವ್ಯ ನರಸಿಂಹಮೂರ್ತಿ, ನ್ಯೂಸ್ ಆ್ಯಂಕರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳನ್ನು ಸಿದ್ದ ಎಂದು ನಿಮ್ಮ ಸುದ್ದಿ ವಾಹಿನಿ ಅವಹೇಳನಕಾರಿಯಾಗಿ ಉಲ್ಲೇಖಿಸುವುದನ್ನು ಸಹಿಸಲು ಸಾಧ್ಯವಿಲ್ಲ, ಇದು ಗೌರವವಲ್ಲ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾವೇಂದು ನರೇಂದ್ರ, ನರೇನ್ ಎಂದು ಹೆಸರನ್ನು ಬಳಸುವುದಿಲ್ಲ. ನರೇಂದ್ರ ಮೋದಿ ಅವರಿಗೆ ಕೊನೆಯ ಹೆಸರಿದೆ. ಆದರೆ ಸಿದ್ದರಾಮಯ್ಯ ಅವರಿಗೆ ಕೊನೆಯ ಹೆಸರಿಲ್ಲ. ಈ ಕೂಡಲೇ ಸಿದ್ದರಾಮಯ್ಯ ಅವರನ್ನು ಗೌರವ ಪೂರ್ವಕವಾಗಿ ಪೂರ್ತಿಯಾಗಿ ಬಳಸಬೇಕು ಎಂದು ತಾಕೀತು ಮಾಡಿದರು‌.

ಸಿದ್ದರಾಮಯ್ಯ ಅವರು ಕರ್ನಾಟಕದ ಹಿರಿಯ ಮುಖಂಡರಾಗಿದ್ದಾರೆ. ಸಾಂವಿಧಾನಿಕವಾಗಿ ಉನ್ನತ ಹುದ್ದೆಯಲ್ಲಿದ್ದಾರೆ ಎಂಬುದನ್ನು ತಿಳಿಯಬೇಕೆಂದು ಆಗ್ರಹಿಸಿದರು.

ಕೂಡಲೇ ಆದ ತಪ್ಪಿಂದ ಹೆಚ್ಚೆತ್ತ ಸುದ್ದಿ ವಾಹಿನಿ ಆ್ಯಂಕರ್ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: ಸ್ಪರ್ಧೆ ಗೆದ್ದು ಬೈಕ್ ಏರಿದ ಟಗರು..!

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ‌.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್