CM Siddaramaiah Muda case siddaramaiah prese meet

CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..

CM Siddaramaiah: ರಾಜ್ಯಪಾಲರ ಕ್ರಮ ಕಾನೂನು ಬಾಹಿರ, ಅಸಂವಿಧಾನಿಕ.. ಸಂಪುಟದಲ್ಲಿ ಖಂಡನಾ ನಿರ್ಣಯ ಅಂಗೀಕಾರ..

ಬೆಂಗಳೂರು: ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ತನಿಖೆಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕ‌‌ ಎಂದು ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ‌ (CM Siddaramaiah) ಹೇಳಿದರು.

Join Our Telegram: https://t.me/dcgkannada

ಸಚಿವ ಸಂಪುಟದ‌ ಸಭೆಯ ಬಳಿಕ ಬೆಂಗಳೂರಿನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸಂವಿಧಾನ ಬದ್ಧವಾಗಿ ನಡೆದುಕೊಂಡಿಲ್ಲ. ಆದ್ದರಿಂದ ರಾಜ್ಯಪಾಲರು ತಮ್ಮ ವಿರುದ್ಧ ತನಿಖೆಗೆ ಅನುಮಯಿ ನೀಡಿರುವುದನ್ನು ಖಂಡಿಸಿ ಸಂಪುಟದಲ್ಲಿ ನಿರ್ಣಯ ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ರಾಜ್ಯ ಸರ್ಕಾರವನ್ನು ಅಸ್ಥಿತಗೊಳಿಸಲು ಮುಂದಾಗಿದೆ. ಇದರಿಂದ ಫೆಡರಲ್ ವ್ಯವಸ್ಥೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ನಡೆದುಕೊಳ್ಳುವ ಮೂಲಕ ಸಂವಿಧಾನ ಬಾಹಿರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಿದ್ದರಾಮಯ್ಯ (CM Siddaramaiah) ಆರೋಪಿಸಿದರು.

ಇದನ್ನೂ ಓದಿ: SBI ಗ್ರಾಹಕರಿಗೆ BIG ALERT..!!

ರಾಜ್ಯಪಾಲರ ಆದೇಶದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲಾಗುವುದು. ತಮ್ಮ ಮೇಲೆ ರಾಜಭವನ ಬಳಕೆ‌ ಸಲ್ಲ. ಬಡವರ ಪರ ಇರುವ ಸರ್ಕಾರ ಕೆಡವಲು ಈ ರೀತಿ ಮಾಡುತ್ತಿದ್ದಾರೆ ಎಂದು ಜರಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್‌ ಗೆಹೋಟ್ ಗ್ರೀನ್ ಸಿಗ್ನಲ್‌ ನೀಡಿದ್ದಾರೆ.

ಈ ಕುರಿತಾದ ಆದೇಶವನ್ನು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರವಾನೆ ಮಾಡಿದ್ದಾರೆ. ಇದರಿಂದ ರಾಜ್ಯ ಸರ್ಕಾರ ಇಕ್ಕಟಿಗೆ ಸಿಲುಕಿದ್ದು, ಮುಂದಿನ ನಡೆಯ ಕುರಿತು ಚರ್ಚಿಸಲು ಸಚಿವರ ದಂಡು ಸಿದ್ದರಾಮಯ್ಯ‌ ಮನೆಗೆ ಆಗಮಿಸಿದರು.

Latest News

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ:            ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಬಿಎಎಸ್ ಇಂಟರ್‌ನ್ಯಾಶನಲ್ ಸ್ಕೂಲ್ ಉದ್ಘಾಟನೆ: ಕಾಲು ಹಿಡಿದು ಜಗ್ಗುವವರೇ ಬಹಳಷ್ಟು ಜನ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಸಮಾಜದಲ್ಲಿ ಒಂದು ಸಂಸ್ಥೆ, ಕಾರ್ಖಾನೆ , ಒಬ್ಬ ವ್ಯಕ್ತಿ ಬೆಳೆಯುತ್ತಿದ್ದಾನೆ ಎಂದರೆ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ದೇಶದ ಸೇವೆ ಆಯ್ಕೆ ಮಾಡಿಕೊಂಡವರು ಅದೃಷ್ಟವಂತರು-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ದೇಶದ ಗಡಿ ಕಾಯುವ ಸೇವೆಯನ್ನು ಆಯ್ಕೆ ಮಾಡಿಕೊಂಡ ಆಯೇಷಾ ವಾಲೀಕಾರ, ಕಾಶೀಬಾಯಿ ಚಲವಾದಿ ಹೆಣ್ಣು ಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು.ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ದೇಶದ ಗಡಿ ಕಾಯುವ ಕೆಲಸ ಸಾಮಾನ್ಯವಾದದ್ದಲ್ಲ.ಅದಕ್ಕೆ ಸಾಕಷ್ಟು ತಯಾರಿ ಬೇಕಾಗುತ್ತದೆ.ಬಡತನದಲ್ಲಿ ಇಂತಹ ದೊಡ್ಡ ಸಾಧನೆ ಮಾಡಿದ ನಮ್ಮ ತಾಲ್ಲೂಕಿನ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ:                                                                       ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯಲ್ಲಿ ಆಯೋಜನೆ: ಎಕ್ಸಾಂ ಬರೆಯಿರಿ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಪಡೆಯಿರಿ-ಎಂ.ಎಸ್.ಕೊಪ್ಪ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಎಜ್ಯುಕೇಷನ್ ರೂರಲ್ ಕಲ್ಚರಲ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಸ್ಕೂಲ್ ಹಾಗೂ ಪ್ರೌಢಶಾಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಸ್ಕಾಲರ್‌ಶಿಪ್ ಯೋಜನೆಯನ್ನು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಪ್ರಕಟಿಸಿದ್ದಾರೆ. ಪರೀಕ್ಷೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು ದಿನಾಂಕ 8-03-2026 ರಂದು ಬೆಳಗ್ಗೆ 11.30ಕ್ಕೆ ನಡೆಯಲಿರುವ ಪರೀಕ್ಷೆಗೆ 4ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು ಇದರಲ್ಲಿ ಪಾಲ್ಗೊಳ್ಳುವ ಮಕ್ಕಳಲ್ಲಿ ಮೊದಲ ಹತ್ತು