HDK vs Siddaramaiah: Union Minister HD Kumaraswamy arrested?

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಇಂದು ಮತ್ತೆ ನಡೆಯಲಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ವಾದ ಮಂಡಿಸಿ ಪ್ರಾಸಿಕ್ಯೂಷನ್ ಕ್ರಮವನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು ಪ್ರತಿ ವಾದ ಮಂಡನೆಗೆ ಶನಿವಾರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗ ಲಿರುವ ಕಲಾಪದಲ್ಲಿ ಪ್ರತಿವಾದಿ ಗಳ ವಾದ ಮಂಡನೆಯಾಗಲಿದೆ.

ಪ್ರತಿವಾದಿಗಳ (ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು) ವಾದಕ್ಕೆ ಉತ್ತರ ನೀಡಲು ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರೆ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ.

ಒಂದೊಮ್ಮೆ ಅರ್ಜಿದಾರರ ಪರವಕೀಲರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಹೈಕೋರ್ಟ್ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯದಲ್ಲಿ ಹೆಚ್ಚಾಗುತ್ತಿದೆ.

ಶನಿವಾರವೇ ಪೂರ್ಣಗೊಂಡರೆ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಬ ಹುದು. ಆಗ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಪ್ರಾಸಿಕ್ಯೂಷನ್ ಆದೇಶ ಆಧರಿಸಿ ಆತುರದ ಕ್ರಮಕೈಗೊಳ್ಳಬಾರದು. ಪ್ರಕರಣ ಕುರಿತು ಸಿಬಿಐ ಅಥವಾ ಮತ್ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ದಾಖಲಿಸಿರುವ ದೂರಿನ ಕುರಿತು ಕಾಯ್ದಿರಿಸಿರುವ ತೀರ್ಪನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸುವ ಮಧ್ಯಂತರ ಆದೇಶ ವಿಸ್ತರಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ಒಂದೊಮ್ಮೆ ತೀರ್ಪು ಪ್ರಕಟಿಸಿದರೆ ಸಿದ್ದರಾಮಯ್ಯ(CM Siddaramaiah) ಅವರ ಪರ ಇರಲಿದೆಯೇ? ಅಥವಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿಯಲಿದೆಯೇ ಎಂಬ ಕುತೂಹಲವೂ ಸಾರ್ವಜನಿಕ ಹಾಗೂ ವಲಯದಲ್ಲಿದೆ.

Latest News

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಏ.4 ರಂದು ಆಕ್ಸಫರ್ಡ್ ಪಾಟೀಲ್ಸ್ ಜೀನಿಯಸ್ ಸ್ಕಾಲರ್‌ಶಿಪ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಏ.4ರಂದು ಆಕ್ಸಫರ್ಡ್

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು ಕೈಬಿಡಬೇಕು. ಮಕ್ಕಳನ್ನು ಕೇವಲ ಅಂಕ ತುಂಬುವ ಚೀಲವನ್ನಾಗಿ ಮಾಡುವ ಮನೋಭಾವದಿಂದ ಹೊರಬಂದು, ಅವರಲ್ಲಿ ಜ್ಞಾನ ಮತ್ತು ಸಾಧನೆಯ ಹಸಿವನ್ನು ಬೆಳೆಸಬೇಕು ಎಂದು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯ ಶಿವಾಚಾರ್ಯ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ಸ್ವಾಮಿ ವಿವೇಕಾನಂದ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ   ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್ ಮಿಡಿಯಂ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್‌ನ ಸಹಯೋಗದಲ್ಲಿ ಮಾ.29 ರಂದು ಬೆಳಗ್ಗೆ 11ಕ್ಕೆ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ವೀರೇಶ ಹವಾಲ್ದಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುದ್ದೇಬಿಹಾಳ ಪಟ್ಟಣದ ತಂಗಡಗಿ ರಸ್ತೆಯಲ್ಲಿರುವ ಎಸ್.ಎಸ್.ಶಿವಾಚಾರ್ಯ ಪಿಯು ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ.ಪ್ರಥಮ ಬಹುಮಾನ 60 ಸಾವಿರ ರೂ.(ಶಿಷ್ಯವೇತನ,ಐದು ಸಾವಿರ