HDK vs Siddaramaiah: Union Minister HD Kumaraswamy arrested?

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah) ಅವರ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆಯು ಇಂದು ಮತ್ತೆ ನಡೆಯಲಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಇಡೀ ರಾಜ್ಯದ ಗಮನ ಕಲಾಪದ ಮೇಲೆ ನೆಟ್ಟಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ವಾದ ಮಂಡಿಸಿ ಪ್ರಾಸಿಕ್ಯೂಷನ್ ಕ್ರಮವನ್ನು ರದ್ದುಪಡಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು ಪ್ರತಿ ವಾದ ಮಂಡನೆಗೆ ಶನಿವಾರ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗ ಲಿರುವ ಕಲಾಪದಲ್ಲಿ ಪ್ರತಿವಾದಿ ಗಳ ವಾದ ಮಂಡನೆಯಾಗಲಿದೆ.

ಪ್ರತಿವಾದಿಗಳ (ರಾಜ್ಯಪಾಲರ ಕಚೇರಿ ಹಾಗೂ ಖಾಸಗಿ ದೂರುದಾರರ ಪರ ವಕೀಲರು) ವಾದಕ್ಕೆ ಉತ್ತರ ನೀಡಲು ಅರ್ಜಿದಾರರ ಪರ ವಕೀಲರು ಕಾಲಾವಕಾಶ ಕೋರಿದರೆ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡುವ ಸಾಧ್ಯತೆಯಿದೆ.

ಒಂದೊಮ್ಮೆ ಅರ್ಜಿದಾರರ ಪರವಕೀಲರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಹೈಕೋರ್ಟ್ ವಿಚಾರಣೆಯ ಫಲಿತಾಂಶ ಏನಾಗಬಹುದು ಎಂಬ ತೀವ್ರ ಕುತೂಹಲ ರಾಜ್ಯ ಹಾಗೂ ರಾಷ್ಟ್ರ ರಾಜಕೀಯ ವಲಯದಲ್ಲಿ ಹೆಚ್ಚಾಗುತ್ತಿದೆ.

ಶನಿವಾರವೇ ಪೂರ್ಣಗೊಂಡರೆ ನ್ಯಾಯಮೂರ್ತಿಗಳು ತೀರ್ಪು ಕಾಯ್ದಿರಿಸಬ ಹುದು. ಆಗ, ಅಂತಿಮ ತೀರ್ಪು ಪ್ರಕಟವಾಗುವವರೆಗೆ ಪ್ರಾಸಿಕ್ಯೂಷನ್ ಆದೇಶ ಆಧರಿಸಿ ಆತುರದ ಕ್ರಮಕೈಗೊಳ್ಳಬಾರದು. ಪ್ರಕರಣ ಕುರಿತು ಸಿಬಿಐ ಅಥವಾ ಮತ್ಯಾವುದೇ ಸ್ವತಂತ್ರ ತನಿಖಾ ಸಂಸ್ಥೆಯ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸ್ನೇಹಮಯಿ ಕೃಷ್ಣ ದಾಖಲಿಸಿರುವ ದೂರಿನ ಕುರಿತು ಕಾಯ್ದಿರಿಸಿರುವ ತೀರ್ಪನ್ನು ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚಿಸುವ ಮಧ್ಯಂತರ ಆದೇಶ ವಿಸ್ತರಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: Channapattana by election: ದಿಲ್ಲಿಯಲ್ಲಿ ಮುಂದುವರಿದ ಚನ್ನಪಟ್ಟಣ ಟಿಕೆಟ್ ಕಸರತ್ತು.. ನಡ್ಡಾ, ಸಂತೋಷ್ ಭೇಟಿ ಮಾಡಿದ ಬಿಜೆಪಿ ನಿಯೋಗ

ಒಂದೊಮ್ಮೆ ತೀರ್ಪು ಪ್ರಕಟಿಸಿದರೆ ಸಿದ್ದರಾಮಯ್ಯ(CM Siddaramaiah) ಅವರ ಪರ ಇರಲಿದೆಯೇ? ಅಥವಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿಯಲಿದೆಯೇ ಎಂಬ ಕುತೂಹಲವೂ ಸಾರ್ವಜನಿಕ ಹಾಗೂ ವಲಯದಲ್ಲಿದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು