Guarantee schemes CM Siddaramaiah guarantee for guarantee schemes

CM Siddaramaiah ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

CM Siddaramaiah ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

ಬೆಂಗಳೂರು: ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು,‌ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆ​ಗೆ ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಉಂಟಾಗಿದೆ. ಏತನ್ಮಧ್ಯೆ, ಆಗಸ್ಟ್ 23ರಂದು ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಳ್ಳಲು ಸಿದ್ಧರಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Join Our telegram: https://t.me/dcgkannada

ಸಿದ್ದರಾಮಯ್ಯ‌ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದಾಗಿನಿಂದ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಒಂದೆಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಮತ್ತೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿ, ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಮುಂದಾಗಿದ್ದಾರೆ.

ನಾಳೆ(ಆಗಸ್ಟ್​ 19) ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ಇದರ ಮಧ್ಯೆ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದು ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ: Viral Video: ಹಸುವಿನ ಮೇಲೆ ಅತ್ಯಾಚಾರಕ್ಕೆ ಯತ್ನ..! ಕಾಮಾಂಧನನ್ನು ತಿವಿದು ಬಿಸಾಕಿದ ಕಾಮಧೇನು..! (ವಿಡಿಯೋ)

ಹೈಕಮಾಂಡ್​ ನಾಯಕರ ಜೊತೆ ಚರ್ಚಿಸಲಿದ್ದಾರೆ ತಮ್ಮ ವಿರುದ್ಧ ಬಂದಿರುವ ಆರೋಪದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಹೈಕಮಾಂಡ್ ಮಟ್ಟದಲ್ಲಿ ಹಿರಿಯ ವಕೀಲರ ಭೇಟಿಗೆ ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ರಾಜ್ಯಪಾಲರ ನಡೆ ವಿರುದ್ಧ ದೂರು ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

DK Shivakumar ಡಿಸೆಂಬರ್​ ಒಳಗೆ ಸಿಎಂ ಆಗ್ತಾರೆ..! ಸ್ಫೋಟಕ ಭವಿಷ್ಯ..

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಆರೋಪ ಕೇಳಿಬಂದಿದೆ. ಈ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಸಿಎಂ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯಗೆ ಮುಡಾ ಕಂಟಕ ಎದುರಾಗಿದೆ. ಏತನ್ಮಧ್ಯೆ, ಸಿಎಂ ರಾಜೀನಾಮೆ ಮಾತು ಜೋರಾಗಿ ಕೇಳಿಬರುತ್ತಿವೆ. ಇದರ ಮಧ್ಯೆ ಯೇ ವಿಪಕ್ಷ ನಾಯಕ ಆರ್.. ಅಶೋಕ್​ (R Ashok) ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಒಂದನ್ನು ಸಿಡಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಸೆಂಬರ್​ ಒಳಗಡೆ ಡಿ.ಕೆ ಶಿವಕುಮಾರ್​ (DK Shuvakumar) ಮುಖ್ಯಮಂತ್ರಿ ಆಗುತ್ತಾರೆ ಎಂದು ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೆ, ಅದು ಕಾಂಗ್ರೆಸ್​ ಪಕ್ಷದ ಒಳಗಿನ ವಿಚಾರ, ನಮಗೆ ಸಂಬಂಧವಿಲ್ಲ. ಗೃಹ ಸಚಿವ ಜಿ. ಪರಮೇಶ್ವರ, ಮಲ್ಲಿಕಾರ್ಜುನ್ ಖರ್ಗೆ, ಎಂ.ಬಿ ಪಾಟೀಲ್​ ಮತ್ತು ಡಿಕೆ ಶಿವಕುಮಾರ್ ಯಾರು ಸಿಎಂ ಆಗಬೇಕು ಎಂಬುವುದು ಅವರ ಪಕ್ಷದ ನಿರ್ಧಾರ‌ ಎಂದಿದ್ದಾರೆ.

ನಮ್ಮ ಹೋರಾಟದ ಫಲವಾಗಿ ಸಚಿವರರೊಬ್ಬರ ತಲೆತಂಡವಾಗಿದೆ. ಅದೇ ರೀತಿ ಸಿಎಂ ವಿಕೆಟ್​ ಕೂಡ ಬೀಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

ಇತ್ತ, ಡಿಕೆಶಿ ಸಿಎಂ ಬೆನ್ನಿಗೆ ಕಲ್ಲುಬಂಡೆ ತರ ನಿಲ್ಲುವೆ.. ಅವರೇ ನಮ್ಮ ನಾಯಕ. ಅವರು ಏಕೆ ರಾಜೀನಾಮೆ ನೀಡಬೇಕು? ಎಂದು ಸುದ್ದಿಗೋಷ್ಠಿಯಲ್ಲಿ ಅಬ್ಬರಿಸಿದ್ದಾರೆ.

ಏನೇ ಆದರೂ ರಾಜಕಾರಣದಲ್ಲಿ ಎಲ್ಲದಕ್ಕೂ ಕಾಲವೇ ಉತ್ತರಿಸಬೇಕು ಎಂಬುದು ವಾಸ್ತವದ ಮಾತಾಗಿದೆ ಎನ್ನುತ್ತಾರೆ ರಾಜಕೀಯ ಪಂಡಿತರು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ