ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ

ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ



ಮುದ್ದೇಬಿಹಾಳ : ಈ ಭಾಗದಲ್ಲಿ ಹಲವು ಉದ್ಯಮಗಳಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ, ಸಂಘಟನಾ ಚತುರರು, ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ.

Join Our Telegram: https://t.me/dcgkannada

ಬೀಜ ಮತ್ತು ಗೊಬ್ಬರ ಮಾರಾಟ, ಏಪಿಎಂಸಿ ವರ್ತಕರಾಗಿ ಹೆಸರು ಮಾಡಿರುವ ಸಜ್ಜನ ಅವರು ಈಚೇಗಷ್ಟೇ ಸಾಯಿನಾಥ ದಾಲ್ ಮಿಲ್ ಅನ್ನು ಕುಂಟೋಜಿ ರಸ್ತೆಯಲ್ಲಿ ತೆರೆದು ನೂರಾರು ಜನಕ್ಕೆ ಕೆಲಸವನ್ನು ನೀಡಿ ಅನ್ನದಾತರೆನ್ನಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಅವರಿಗೆ ವಾಣಿಜ್ಯೋದ್ಯಮ ಸಂಸ್ಥೆಯ ಮುಖ್ಯಸ್ಥರು ಶನಿವಾರ ರಾಜ್ಯದ ಪ್ರತಿಷ್ಠಿತ ಉದ್ಯಮಿಗಳಿಗೆ ಕೊಡಮಾಡುವ ವಾಣಿಜ್ಯ ರತ್ನ ಪ್ರಶಸ್ತಿಯನ್ನು ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ ಪ್ರದಾನ ಮಾಡಿದರು.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮುದ್ದೇಬಿಹಾಳದಿಂದ ಈ ಸಮಾರಂಭ ಕಣ್ತುಂಬಿಕೊಳ್ಳಲು ಹುಬ್ಬಳ್ಳಿಗೆ ತೆರಳಿದ್ದ ಅವರ ಸ್ನೇಹಿತರು, ಗಣ್ಯರು ಸಜ್ಜನ ಅವರನ್ನು ಇದೇ ವೇಳೆ ಸನ್ಮಾನಿಸಿದರು.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ