ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ

ಅನ್ನದಾತನಿಗೆ ವಾಣಿಜ್ಯ ರತ್ನ ಪ್ರಶಸ್ತಿ ಗರಿ.. ಯುವ ಉದ್ಯಮಿಗೆ ಸಂದ ಗೌರವ



ಮುದ್ದೇಬಿಹಾಳ : ಈ ಭಾಗದಲ್ಲಿ ಹಲವು ಉದ್ಯಮಗಳಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ, ಸಂಘಟನಾ ಚತುರರು, ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ.

Join Our Telegram: https://t.me/dcgkannada

ಬೀಜ ಮತ್ತು ಗೊಬ್ಬರ ಮಾರಾಟ, ಏಪಿಎಂಸಿ ವರ್ತಕರಾಗಿ ಹೆಸರು ಮಾಡಿರುವ ಸಜ್ಜನ ಅವರು ಈಚೇಗಷ್ಟೇ ಸಾಯಿನಾಥ ದಾಲ್ ಮಿಲ್ ಅನ್ನು ಕುಂಟೋಜಿ ರಸ್ತೆಯಲ್ಲಿ ತೆರೆದು ನೂರಾರು ಜನಕ್ಕೆ ಕೆಲಸವನ್ನು ನೀಡಿ ಅನ್ನದಾತರೆನ್ನಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಅವರಿಗೆ ವಾಣಿಜ್ಯೋದ್ಯಮ ಸಂಸ್ಥೆಯ ಮುಖ್ಯಸ್ಥರು ಶನಿವಾರ ರಾಜ್ಯದ ಪ್ರತಿಷ್ಠಿತ ಉದ್ಯಮಿಗಳಿಗೆ ಕೊಡಮಾಡುವ ವಾಣಿಜ್ಯ ರತ್ನ ಪ್ರಶಸ್ತಿಯನ್ನು ಚಿನ್ಮ ಜೆಸಿ ಸಂಸ್ಥೆಯ ಅಧ್ಯಕ್ಷರಾದ ಶರಣು ಸಜ್ಜನ ಅವರಿಗೆ ಹುಬ್ಬಳ್ಳಿ ಚೇಂರ‍್ಸ್ ಆಫ್ ಕಾಮರ್ಸ್ ವತಿಯಿಂದ ನೀಡಲಾಗುವ ಸನ್ 2024ರ ವಾಣಿಜ್ಯ ರತ್ನ ಪ್ರಶಸ್ತಿ (Commercial Gem Award) ಸಂದಿದೆ ಪ್ರದಾನ ಮಾಡಿದರು.

ಇದನ್ನೂ ಓದಿ: TB Dam: ಪರಿಶೀಲಿಸಿದ ಡಿಸಿಎಂ ಡಿಕೆಶಿ.. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅಗತ್ಯವಿಲ್ಲ (ವಿಡಿಯೋ ನೋಡಿ)

ಮುದ್ದೇಬಿಹಾಳದಿಂದ ಈ ಸಮಾರಂಭ ಕಣ್ತುಂಬಿಕೊಳ್ಳಲು ಹುಬ್ಬಳ್ಳಿಗೆ ತೆರಳಿದ್ದ ಅವರ ಸ್ನೇಹಿತರು, ಗಣ್ಯರು ಸಜ್ಜನ ಅವರನ್ನು ಇದೇ ವೇಳೆ ಸನ್ಮಾನಿಸಿದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ