Condemnation for mischief in Agasabala

ಅಗಸಬಾಳದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ

ಅಗಸಬಾಳದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಖಂಡನೆ

ಮುದ್ದೇಬಿಹಾಳ : ತಾಲ್ಲೂಕಿನ ಅಗಸಬಾಳದಲ್ಲಿ ಅಂಬೇಡ್ಕರ್ ಜಯಂತಿಯಂದು ಗ್ರಾಮದಲ್ಲಿರುವ ಕಂಬವೊಂದಕ್ಕೆ ಅಳವಡಿಸಿದ್ದ ಅಶೋಕ ಚಕ್ರವಿದ್ದ ನೀಲಿ ಧ್ವಜವನ್ನು ಕಿಡಿಗೇಡಿಗಳು ಕಿತ್ತೆಸೆದ ಘಟನೆ ಸೋಮವಾರ ನಡೆದಿದೆ. ಘಟನೆಯಲ್ಲಿ ತಪ್ಪಿತಸ್ಥರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಬೇಕು ಎಂದು ದೌರ್ಜನ್ಯ ತಡೆ ಸಮೀತಿ ಮಾಜಿ ಸದಸ್ಯ ಬಸವರಾಜ ಪೂಜಾರಿ ಒತ್ತಾಯಿಸಿದರು.

ಘಟನೆಗೆ ಸಂಬಂಧಿಸಿದಂತೆ ಸಿಪಿಐ ಮೊಹ್ಮದ ಫಸೀವುದ್ದೀನ ಮಾತನಾಡಿ, ಅಗಸಬಾಳ ಗ್ರಾಮಕ್ಕೆ ಭೇಟಿ ಕೊಟ್ಟಿದ್ದು ಜಯಂತಿ ಆಚರಣೆಯ ಸಮಯದಲ್ಲಿ ಕಟ್ಟಿದ್ದ ಧ್ವಜ ಗ್ರಾಮದ ಗಿಡವೊಂದರ ಬಳಿ ಬಿದ್ದಿತ್ತೆಂದು ಗ್ರಾಮದ ಕೆಲವು ಮುಖಂಡರು ತಿಳಿಸಿದರು. ಈ ಕುರಿತಂತೆ ಯಾರ ಮೇಲೂ ಪ್ರಕರಣ ದಾಖಲಾಗಿಲ್ಲ. ಅನುಮಾನ ಬಂದಿರುವ ವ್ಯಕ್ತಿಗಳನ್ನು ಕರೆದು ವಿಚಾರಣೆಗೆ ಒಳಪಡಿಸುತ್ತೇವೆ ಎಂದು ತಿಳಿಸಿದರು. ಗ್ರಾಮದ ದಲಿತ ಸಮಾಜದ ಬಾಂಧವರು ಇದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ