ಬಿ.ಎಸ್.ಎಫ್‌ಗೆ ಆಯ್ಕೆ : ಫೆ.5 ರಂದು ಅಭಿನಂದನಾ ಸಮಾರಂಭ

ಬಿ.ಎಸ್.ಎಫ್‌ಗೆ ಆಯ್ಕೆ : ಫೆ.5 ರಂದು ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಬಿ.ಎಸ್.ಎಫ್‌ಗೆ ಆಯ್ಕೆಯಗೊಂಡ ತಾಲೂಕಿನ ಪ್ರಥಮ ಯುವತಿ ಸಿದ್ದಾಪೂರ ಪಿ.ಟಿ ಗ್ರಾಮದ ಕುಮಾರಿ ಆಯೇಷಾ ಬಂದಗೀಸಾ ವಾಲಿಕಾರ ಅವರಗೆ ಫೆ.5 ರಂದು ಸಂಜೆ 4ಕ್ಕೆ ಇಲ್ಲಿನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿ ಹಾಗೂ ಮಾಜಿ ಸೈನಿಕರ ಸಹಯೋಗದಲ್ಲಿ ಅಭಿನಂದನಾ ಹಮ್ಮಿಕೊಳ್ಳಲಾಗಿದೆ.

ಪಟ್ಟಣದ ಬಜಾರ್ ಹನುಮಂತನ ಗುಡಿಯಿಂದ ತೆರೆದ ವಾಹನದಲ್ಲಿ ಆಯೇಷಾ ಅವರನ್ನು ಮೆರವಣಿಗೆ ಮೂಲಕ ಸೈನಿಕ ಮೈದಾನಕ್ಕೆ ಕರೆತಂದು ಅವರಿಗೆ ಹಾಗೂ ಅವರ ಹೆತ್ತವರಿಗೆ ಸನ್ಮಾನ ಮಾಡಲಾಗುತ್ತದೆ ಎಂದು ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಬಸವರಾಜ ನಂದಿಕೇಶ್ವರಮಠ ತಿಳಿಸಿದ್ದಾರೆ.

Latest News

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಡಾ.ಬಿ.ಆರ್.ಅಂಬೇಡ್ಕರ್ ಭಾರತ ದೇಶದ ಆತ್ಮ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಭಾರತದ ರಾಷ್ಟçಪಿತ ಮಹಾತ್ಮಾ ಗಾಂಧೀಜಿ ಆಗಿದ್ದರೆ,ಡಾ.ಅಂಬೇಡ್ಕರ್ ಅವರು ಈ ದೇಶದ ಆತ್ಮವಾಗಿದ್ದಾರೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ಬಳಬಟ್ಟಿ ಗ್ರಾಮದೇವತೆ ಜಾತ್ರೆ :                                            ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಬಳಬಟ್ಟಿ ಗ್ರಾಮದೇವತೆ ಜಾತ್ರೆ : ಕುಸ್ತಿ ಪಂದ್ಯದಲ್ಲಿ ರಿಯಾಜ ಮುಳಕೋಟಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಬಳಬಟ್ಟಿ ಗ್ರಾಮದಲ್ಲಿ ಶ್ರೀ ನಾಗಲಿಂಗೇಶ್ವರ, ಮಾರುತೇಶ್ವರ ಹಾಗೂಗ್ರಾಮ ದೇವತೆ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ (ಪುಣೆ ತಾಲೀಮು) ರಿಯಾಜ ಮುಳಕೋಟೆ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಪಂದ್ಯಾವಳಿಯಲ್ಲಿ ಒಟ್ಟು 30 ಜೋಡಿ ಕುಸ್ತಿ ಪಟುಗಳು ರಾಜ್ಯದ ವಿವಿಧ ಕಡೆಯಿಂದ ಪಾಲ್ಗೊಂಡಿದ್ದರು. ಬಳಬಟ್ಟಿ ಗ್ರಾಮದ ಮಾಜಿ ಕುಸ್ತಿಪಟು ಕರಿಯಪ್ಪ ಆಸಂಗಿ ಹಾಗೂ ಯಮನಪ್ಪ ಮಾಳಗೊಂಡ ಇವರ ನೇತೃತ್ವದಲ್ಲಿ ಭರ್ಜರಿಯಾಗಿ ಕುಸ್ತಿ ಪಂದ್ಯಗಳು ನಡೆದವು. ಒನ್ ನಂಬರ ಕುಸ್ತಿ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ. ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ ಅಶೋಕ ಪಿ.ಮಣಿ ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಬಾಪುಗೌಡ ಪಿ.ಪಾಟೀಲ್,ಉಪಾಧ್ಯಕ್ಷರಾಗಿ ಸದಾಶಿವ ಮಾಗಿ,ಪ್ರಧಾನ ಕಾರ್ಯದರ್ಶಿಗಳಾಗಿ ಎಸ.ಎ.ಬೇವಿನಗಿಡದ,ಖಜಾಂಚಿಯಾಗಿ ಬಿ.ಎಚ್.ಬಳಬಟ್ಟಿ,ಜಂಟಿ ಕಾರ್ಯದರ್ಶಿ ಡಿ.ಬಿ.ಓಲೇಕಾರ,ಯು.ಕೆ.ಬಾಗವಾನ,ಸಂಘಟನಾ ಕಾರ್ಯದರ್ಶಿಗಳಾಗಿ