Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್

Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್


ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ ಸನ್ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ 4ನೇ ಸುತ್ತಿನ ಕೌನ್ಸಲಿಂಗ ಪ್ರಕ್ರಿಯೆ ಆ.13 ಹಾಗೂ 14 ರಂದು ಬಿದರಕುಂದಿ ಆರ್.ಎಂ.ಎಸ್.ಎ ಶಾಲೆ (Bidarakunde RMSA school) ಯಲ್ಲಿ ಹಮ್ಮಿಕೊಳ್ಳಲಾಗಿದೆ.

Join Our Telegram: https://t.me/dcgkannada

6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ ಈಗಾಗಲೇ 1,2,3ನೇ ಸುತ್ತಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಉಳಿದ ಆರು ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಇಒ ಹಾಗೂ ಶಾಲೆಯ (Bidarakundi RMSA school) ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆ.13 ರಂದು ಬೆಳಗ್ಗೆ 10ಕ್ಕೆ ಒಂದು ಸಾಮಾನ್ಯ ಸ್ಥಾನಕ್ಕೆ ಹಾಗೂ ಆ.14 ರಂದು ಬೆಳಗ್ಗೆ 10ಕ್ಕೆ ಐದು ಮೀಸಲಾತಿ ವರ್ಗದ ಸ್ಥಾನಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಬಿಇಒ ಬಿ.ಎಸ್.ಸಾವಳಗಿ ಹಾಗೂ ಆರ್.ಎಂ.ಎಸ್.ಎ ಶಾಲೆ ಮುಖ್ಯಗುರು ಸಂಗಮೇಶ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ