Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್

Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್


ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ ಸನ್ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ 4ನೇ ಸುತ್ತಿನ ಕೌನ್ಸಲಿಂಗ ಪ್ರಕ್ರಿಯೆ ಆ.13 ಹಾಗೂ 14 ರಂದು ಬಿದರಕುಂದಿ ಆರ್.ಎಂ.ಎಸ್.ಎ ಶಾಲೆ (Bidarakunde RMSA school) ಯಲ್ಲಿ ಹಮ್ಮಿಕೊಳ್ಳಲಾಗಿದೆ.

Join Our Telegram: https://t.me/dcgkannada

6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ ಈಗಾಗಲೇ 1,2,3ನೇ ಸುತ್ತಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಉಳಿದ ಆರು ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಇಒ ಹಾಗೂ ಶಾಲೆಯ (Bidarakundi RMSA school) ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆ.13 ರಂದು ಬೆಳಗ್ಗೆ 10ಕ್ಕೆ ಒಂದು ಸಾಮಾನ್ಯ ಸ್ಥಾನಕ್ಕೆ ಹಾಗೂ ಆ.14 ರಂದು ಬೆಳಗ್ಗೆ 10ಕ್ಕೆ ಐದು ಮೀಸಲಾತಿ ವರ್ಗದ ಸ್ಥಾನಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಬಿಇಒ ಬಿ.ಎಸ್.ಸಾವಳಗಿ ಹಾಗೂ ಆರ್.ಎಂ.ಎಸ್.ಎ ಶಾಲೆ ಮುಖ್ಯಗುರು ಸಂಗಮೇಶ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Latest News

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಕುಟುಂಬವು ಸಾವಿನಲ್ಲೂ ಸಾರ್ಥಕತೆ ಮೆರೆದ ಮಾನವೀಯ ಘಟನೆ ನಗರದ ಬಿ.ಎಲ್.ಡಿ.ಇ (ಬಿಎಂ ಪಾಟೀಲ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಮಲ್ಲಪ್ಪ ಹರಿಜನ ಹಾಗೂ ಸುಜಾತಾ ದಂಪತಿಯ ಏಕೈಕ ಪುತ್ರ ಆಕಾಶ ಹರಿಜನ (10) ಕಳೆದ ಮಾರ್ಚ್ 22ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಬಾಲಕನನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ