Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್

Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್


ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ ಸನ್ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ 4ನೇ ಸುತ್ತಿನ ಕೌನ್ಸಲಿಂಗ ಪ್ರಕ್ರಿಯೆ ಆ.13 ಹಾಗೂ 14 ರಂದು ಬಿದರಕುಂದಿ ಆರ್.ಎಂ.ಎಸ್.ಎ ಶಾಲೆ (Bidarakunde RMSA school) ಯಲ್ಲಿ ಹಮ್ಮಿಕೊಳ್ಳಲಾಗಿದೆ.

Join Our Telegram: https://t.me/dcgkannada

6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ ಈಗಾಗಲೇ 1,2,3ನೇ ಸುತ್ತಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಉಳಿದ ಆರು ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಇಒ ಹಾಗೂ ಶಾಲೆಯ (Bidarakundi RMSA school) ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆ.13 ರಂದು ಬೆಳಗ್ಗೆ 10ಕ್ಕೆ ಒಂದು ಸಾಮಾನ್ಯ ಸ್ಥಾನಕ್ಕೆ ಹಾಗೂ ಆ.14 ರಂದು ಬೆಳಗ್ಗೆ 10ಕ್ಕೆ ಐದು ಮೀಸಲಾತಿ ವರ್ಗದ ಸ್ಥಾನಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಬಿಇಒ ಬಿ.ಎಸ್.ಸಾವಳಗಿ ಹಾಗೂ ಆರ್.ಎಂ.ಎಸ್.ಎ ಶಾಲೆ ಮುಖ್ಯಗುರು ಸಂಗಮೇಶ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Latest News

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು ಇಲ್ಲಿನ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ದೇವರು ನುಡಿದರು. ಪಟ್ಟಣದ ತಾಳಿಕೋಟೆ ಖಾಸ್ಗತೇಶ್ವರ ಮಠದಲ್ಲಿ ಭಾನುವಾರ ಸಂಜೆ ಹೆಬ್ಬಾಳ ಪಬ್ಲಿಸಿಟಿ ಹಾಗೂ ಜನರಕೂಗು ಸುದ್ದಿ ವಾಹಿನಿ ಬಳಗದ 2026 ನೇ ವರ್ಷದ ದಿನದರ್ಶಿಕೆ ಬಿಡುಗಡೆ ಮಾಡಿ ಮಾತನಾಡಿದರು. ಮಠಗಳು ನಡೆಸುವ ಶೈಕ್ಷಣಿಕ,ಧಾರ್ಮಿಕ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಧ್ಯಮ ಮಾಡಬೇಕಿದೆ.ಮಾಧ್ಯಮ ಕ್ಷೇತ್ರದಲ್ಲಿರುವವರಲ್ಲಿ ಅಸೂಯೆ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,