Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್

Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್


ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ ಸನ್ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ 4ನೇ ಸುತ್ತಿನ ಕೌನ್ಸಲಿಂಗ ಪ್ರಕ್ರಿಯೆ ಆ.13 ಹಾಗೂ 14 ರಂದು ಬಿದರಕುಂದಿ ಆರ್.ಎಂ.ಎಸ್.ಎ ಶಾಲೆ (Bidarakunde RMSA school) ಯಲ್ಲಿ ಹಮ್ಮಿಕೊಳ್ಳಲಾಗಿದೆ.

Join Our Telegram: https://t.me/dcgkannada

6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ ಈಗಾಗಲೇ 1,2,3ನೇ ಸುತ್ತಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಉಳಿದ ಆರು ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಇಒ ಹಾಗೂ ಶಾಲೆಯ (Bidarakundi RMSA school) ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆ.13 ರಂದು ಬೆಳಗ್ಗೆ 10ಕ್ಕೆ ಒಂದು ಸಾಮಾನ್ಯ ಸ್ಥಾನಕ್ಕೆ ಹಾಗೂ ಆ.14 ರಂದು ಬೆಳಗ್ಗೆ 10ಕ್ಕೆ ಐದು ಮೀಸಲಾತಿ ವರ್ಗದ ಸ್ಥಾನಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಬಿಇಒ ಬಿ.ಎಸ್.ಸಾವಳಗಿ ಹಾಗೂ ಆರ್.ಎಂ.ಎಸ್.ಎ ಶಾಲೆ ಮುಖ್ಯಗುರು ಸಂಗಮೇಶ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Latest News

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ಬಂಜಾರಾ ಸಮಾಜದ ಮುಖಂಡರು ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉಪಸಭಾಪತಿಯಾಗಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ