Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್

Bidarakundi RMSA school: ಆ.13,14 ರಂದು ಬಿದರಕುಂದಿ ಶಾಲೆಯಲ್ಲಿ ಬಾಕಿ ಸೀಟು ಪ್ರವೇಶಕ್ಕೆ ಕೌನ್ಸಲಿಂಗ್


ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ ಸನ್ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ 4ನೇ ಸುತ್ತಿನ ಕೌನ್ಸಲಿಂಗ ಪ್ರಕ್ರಿಯೆ ಆ.13 ಹಾಗೂ 14 ರಂದು ಬಿದರಕುಂದಿ ಆರ್.ಎಂ.ಎಸ್.ಎ ಶಾಲೆ (Bidarakunde RMSA school) ಯಲ್ಲಿ ಹಮ್ಮಿಕೊಳ್ಳಲಾಗಿದೆ.

Join Our Telegram: https://t.me/dcgkannada

6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ ಈಗಾಗಲೇ 1,2,3ನೇ ಸುತ್ತಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಉಳಿದ ಆರು ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಬಿಇಒ ಹಾಗೂ ಶಾಲೆಯ (Bidarakundi RMSA school) ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆ.13 ರಂದು ಬೆಳಗ್ಗೆ 10ಕ್ಕೆ ಒಂದು ಸಾಮಾನ್ಯ ಸ್ಥಾನಕ್ಕೆ ಹಾಗೂ ಆ.14 ರಂದು ಬೆಳಗ್ಗೆ 10ಕ್ಕೆ ಐದು ಮೀಸಲಾತಿ ವರ್ಗದ ಸ್ಥಾನಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಬಿಇಒ ಬಿ.ಎಸ್.ಸಾವಳಗಿ ಹಾಗೂ ಆರ್.ಎಂ.ಎಸ್.ಎ ಶಾಲೆ ಮುಖ್ಯಗುರು ಸಂಗಮೇಶ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Train accident: ತಂದೆ ಕಣ್ಣೆದುರೇ ರೈಲಿಗೆ ಸಿಲುಕಿ ಮಗಳು ಸಾವು!

Latest News

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಮನೆಯಿಂದ ಮಸಣದೆಡಗೆ: ಅಪಘಾತದಲ್ಲಿ ಕಮರಿದ ಮದುವೆಯ ಕನಸು

ನಿಶ್ಚಿತಾರ್ಥದ ಖುಷಿಯಲ್ಲಿ ಪಯಣ ಬೆಳೆಸಿದ ಕುಟುಂಬಕ್ಕೆ ಇಂದು ಬೆಳಗ್ಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಶ್ಚಿತಾರ್ಥ ಮುಗಿಸಿಕೊಂಡು ಬಾಗಲಕೋಟ ಜಿಲ್ಲೆಯ ಕುಳಗೇರಿ ಕ್ರಾಸ್ ಗೆ ತೆರಳುತ್ತಿರುಬ ಕುಟುಂಬ ಅಪಘಾತಕ್ಕೆ ಬಲಿಯಾಗಿದೆ. ಶ್ವೇತಾ ಎಬ ಯುವತಿ ಎರಡು ದಿನಗಳ‌ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಹೊಸ ಬಾಳ‌ ಸಂಗಾತಿ ಹಾಗೂ ಹೊಸ ಜೀವನದ ಕನಸಿನೊಂದಿಗೆ ಕಾರನ್ನೇರಿ ಪಯಣ ಬೆಳೆಸಿದ್ದಳು. ವಿಧಿಯ ಮುಂದೆ, ಅಪಘಾತದಲ್ಲಿ ಕನಸು ನುಚ್ಚು ನೂರಾಗಿದೆ. ಎರಡು ದಿನಗಳ ಹಿಂದೆ ಸಾಗರ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಕೃಷ್ಣಾ ನದಿಯ ನೀರನ್ನು ಕುಡಿಯಲು ಒದಗಿಸಬೇಕು ಮತ್ತು ಗ್ರಾಮದ ಸಮಸ್ಯೆಗಳನ್ನು ಪರಿಹರಿಸಬೇಕು: ಅಂಬೇಡ್ಕರ್ ಸೇನೆ ಒತ್ತಾಯ

ಲಿಂಗಸಗೂರು: ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು ಎಂದು ಸಹಾಯಕ ಆಯುಕ್ತರಿಗೆಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು. ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿ ಹೋಗಿದ್ದರು. ಇಡೀ ರಾಜ್ಯಾದ್ಯಂತ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಬೇಟಿ ನೀಡಿ, ಹತೋಟಿಗೆ ತರುವ